ಪುಲಕೇಶಿನಗರದಲ್ಲಿ ಬಿ ಎಸ್ ಪಿ ಭರಾಟೆ

Webdunia
ಶುಕ್ರವಾರ, 5 ಮೇ 2023 (17:51 IST)
ಪುಲಕೇಶಿ ನಗರ ವಿಧಾನಸಬಾ ಕ್ಷೇತ್ರದ ಡಿಜೆ ಹಳ್ಳಿಯ ರೋಷನ್ ನಗರ ದಲ್ಲಿ ಅಖಂಡ ಶ್ರೀನಿವಾಸ್ ಪರವಾಗಿ ಕಾರ್ಯಕರ್ತರು ಹಾಗೂ ಬೆಂಬಲಿಗರು  ಮತಯಾಚನೆ ನಡೆಸಿದ್ರು. ಬಿಎಸ್ ಪಿ ಅಭ್ಯರ್ಥಿಯಾಗಿ ಈ  ಬಾರಿ ಸ್ಪರ್ಧೆ ಮಾಡುತ್ತಿರುವ ಅಖಂಡ ಶ್ರೀನಿವಾಸ್ ಅವರಿಗೆ ಅಮೂಲ್ಯವಾದ ಮತ ನೀಡಿ ಜಯಗಳಿಸಿ ಎಂದು ಮನವಿ ಮಾಡಿದ್ದಾರೆ. ಅಖಂಡ ಶ್ರೀನಿವಾಸ್ ಗೆಲುವು ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಅದ್ದೂರಿ ಪ್ರಚಾರ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments