Webdunia - Bharat's app for daily news and videos

Install App

BSY ಭೇಟಿ ಮಾಡಿದ ನೆಹರು ಓಲೇಕಾರ್​​​

Webdunia
ಶುಕ್ರವಾರ, 14 ಏಪ್ರಿಲ್ 2023 (17:08 IST)
BJP ಟಿಕೆಟ್​ ಘೋಷಣೆ ಮಾಡಿದ ಬಳಿಕ ಭಿನ್ನಮತ, ಬಂಡಾಯ ಸ್ಫೋಟಗೊಂಡಿದೆ. ಹಾವೇರಿ BJP ಟಿಕೆಟ್ ಗವಿಸಿದ್ದಪ್ಪ ದ್ಯಾವಣ್ಣವರ್​​​​ಗೆ ನೀಡಲಾಗಿದ್ದು, ಟಿಕೆಟ್​ ಕೈ ತಪ್ಪಿದ್ದಕ್ಕೆ ನೆಹರು ಓಲೇಕಾರ್​​​ ಕೆಂಡಕಾರಿದ್ದಾರೆ.. ಈ ಹಿನ್ನೆಲೆಯಲ್ಲಿ ಇಂದು ನೆಹರು ಓಲೇಕಾರ್ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಕುಮಾರಕೃಪಾ ರಸ್ತೆಯ ಕಾವೇರಿ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ನೆಹರು ಓಲೇಕಾರ್​​, ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಸರ್ಜಿಕಲ್ ಸ್ಟ್ರೈಕ್ ವೇಳೆ ಸಾಕ್ಷ್ಯ ಕೇಳಿದ್ದವರಿಗೆ ಈ ಬಾರಿ ವಿಡಿಯೋ ಸಾಕ್ಷಿ ಇಲ್ಲಿದೆ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

ಮುಂದಿನ ಸುದ್ದಿ
Show comments