Webdunia - Bharat's app for daily news and videos

Install App

ಬಿಎಸ್‌ವೈ, ಅಮಿತ್ ಶಾ ಜೈಲು ಗಿರಾಕಿಗಳು, ಪರಿವರ್ತನೆ ಹೇಗೆ ಸಾಧ್ಯ: ಸಿಎಂ

Webdunia
ಗುರುವಾರ, 2 ನವೆಂಬರ್ 2017 (13:33 IST)
ನವ ಕರ್ನಾಟಕ ಪರಿವರ್ತನೆ ಯಾತ್ರೆ ಅಗತ್ಯವಿಲ್ಲ. ಪರಿವರ್ತನೆಯಾಗಬೇಕಿರುವುದು ಬಿಜೆಪಿ ನಾಯಕರಲ್ಲಿ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿವರ್ತನೆ ಯಾತ್ರೆಯಲ್ಲಿ ಯಡಿಯೂರಪ್ಪ ನಾನು ಜೈಲಿಗೆ ಹೋಗಿದ್ದೆ ನೀವು ಜೈಲಿಗೆ ಹೋಗಿದ್ದೀರಿ ಎಂದು ಅಮಿತ್ ಶಾಗೆ ಹೇಳಬೇಕು. ಕೋಮುಗಲಭೆಗಳ ಮೂಲಕ ಜನತೆಯ ಮನ ಗೆಲ್ಲಲು ಸಾಧ್ಯವಿಲ್ಲ. ರಾಜ್ಯದ ಜನತೆ ಪ್ರಬುದ್ಧರಾಗಿದ್ದಾರೆ. ಆದ್ದರಿಂದ ಪರಿವರ್ತನೆ ರ್ಯಾಲಿಯ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
 
ರಾಜ್ಯದ ಜನತೆ ಬಿಜೆಪಿಯವರಿಗೆ ಅಧಿಕಾರ ಕೊಟ್ಟು ನೋಡಿದ್ದಾರೆ. ಅಧಿಕಾರದಲ್ಲಿದ್ದಾಗ ಬಿಜೆಪಿಯವರು ರಾಜ್ಯವನ್ನೇ ಲೂಟಿ ಹೊಡೆದರು.ಇದೀಗ ಪರಿವರ್ತನೆಯ ನಾಟಕವಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ನವಕರ್ನಾಟಕ ಪರಿವರ್ತನೆ ಯಾತ್ರೆಗೆ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ಅಮಿತ್ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು. ಇಂತಹವರಿಂದ ಯಾವ ಪರಿವರ್ತನೆ ನಿರೀಕ್ಷಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ಬಿಗ್‌ ರಿಲೀಫ್‌

ಸೈದ್ದಾಂತಿಕ ಶತ್ರು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ: ದಳಪತಿ ವಿಜಯ್

ಮುಂದಿನ ಸುದ್ದಿ
Show comments