Webdunia - Bharat's app for daily news and videos

Install App

ತನ್ನ ಕ್ಷೇತ್ರವನ್ನು ಸರಿಯಾಗಿ ನೋಡಿಕೊಳ್ಳದ ಮೊಯ್ಲಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಬಿಎಸ್ ವೈ

Webdunia
ಶನಿವಾರ, 26 ಜನವರಿ 2019 (06:29 IST)
ಚಿಕ್ಕಬಳ್ಳಾಪುರ : ಕೇಂದ್ರ ಸಂಸದನಾಗಿ ಅವನಿಗೆ ಕ್ಷೇತ್ರವನ್ನು ಸರಿಯಾಗಿ ನೋಡಿಕೊಳ್ಳಲು ಆಗುತ್ತಿಲ್ಲ ಎಂದು ಸಂಸದ ಎಂ.ವೀರಪ್ಪ ಮೊಯ್ಲಿ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಅವರು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.


ನಗರದಲ್ಲಿ ಬರ ಸಮೀಕ್ಷೆ ಬಳಿಕ ಮಾತನಾಡಿದ ಅವರು, ‘ವೀರಪ್ಪ ಮೊಯ್ಲಿಗೆ ಒಬ್ಬ ಸಂಸದನಾಗಿ, ಮಾಜಿ ಮುಖ್ಯಮಂತ್ರಿ ತನ್ನ ಕ್ಷೇತ್ರವನ್ನು ಸರಿಯಾಗಿ ನೋಡಿಕೊಳ್ಳಲು ಬಂದಿಲ್ಲ. ಬರಗಾಲದ ಬಗ್ಗೆ ಸರ್ಕಾರದ ಗಮನಕ್ಕೆ ಸಮಸ್ಯೆ ತರಲಿ’ ಎಂದು ಟೀಕಿಸಿದ್ದಾರೆ.


‘ಸುಮ್ಮನೇ ಕೇಂದ್ರ ಸರ್ಕಾರದ ವಿರುದ್ಧ ಹಣ ಬಿಡುಗಡೆಯಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದನ್ನು ಮೊದಲು ಬಿಡಲಿ. ಮೊಯ್ಲಿ ಅವರು ತಮ್ಮ ಕ್ಷೇತ್ರದ ಸಮಸ್ಯೆಯನ್ನು ಪ್ರಧಾನಿಯವರಿಗಾಗಲಿ, ಕೇಂದ್ರ ಸರ್ಕಾರದ ಗಮನಕ್ಕಾಗಲಿ ತಂದಿದ್ದಾರಾ? ಸಂಸದರಾಗಿ ಎಷ್ಟು ಬಾರಿ ಕ್ಷೇತ್ರದಲ್ಲಿ ಬರ ಪರಿಶೀಲನೆ ಮಾಡಿದ್ದಾರೆ’ ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments