Webdunia - Bharat's app for daily news and videos

Install App

ತನ್ನ ಕ್ಷೇತ್ರವನ್ನು ಸರಿಯಾಗಿ ನೋಡಿಕೊಳ್ಳದ ಮೊಯ್ಲಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಬಿಎಸ್ ವೈ

Webdunia
ಶನಿವಾರ, 26 ಜನವರಿ 2019 (06:29 IST)
ಚಿಕ್ಕಬಳ್ಳಾಪುರ : ಕೇಂದ್ರ ಸಂಸದನಾಗಿ ಅವನಿಗೆ ಕ್ಷೇತ್ರವನ್ನು ಸರಿಯಾಗಿ ನೋಡಿಕೊಳ್ಳಲು ಆಗುತ್ತಿಲ್ಲ ಎಂದು ಸಂಸದ ಎಂ.ವೀರಪ್ಪ ಮೊಯ್ಲಿ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಅವರು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.


ನಗರದಲ್ಲಿ ಬರ ಸಮೀಕ್ಷೆ ಬಳಿಕ ಮಾತನಾಡಿದ ಅವರು, ‘ವೀರಪ್ಪ ಮೊಯ್ಲಿಗೆ ಒಬ್ಬ ಸಂಸದನಾಗಿ, ಮಾಜಿ ಮುಖ್ಯಮಂತ್ರಿ ತನ್ನ ಕ್ಷೇತ್ರವನ್ನು ಸರಿಯಾಗಿ ನೋಡಿಕೊಳ್ಳಲು ಬಂದಿಲ್ಲ. ಬರಗಾಲದ ಬಗ್ಗೆ ಸರ್ಕಾರದ ಗಮನಕ್ಕೆ ಸಮಸ್ಯೆ ತರಲಿ’ ಎಂದು ಟೀಕಿಸಿದ್ದಾರೆ.


‘ಸುಮ್ಮನೇ ಕೇಂದ್ರ ಸರ್ಕಾರದ ವಿರುದ್ಧ ಹಣ ಬಿಡುಗಡೆಯಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದನ್ನು ಮೊದಲು ಬಿಡಲಿ. ಮೊಯ್ಲಿ ಅವರು ತಮ್ಮ ಕ್ಷೇತ್ರದ ಸಮಸ್ಯೆಯನ್ನು ಪ್ರಧಾನಿಯವರಿಗಾಗಲಿ, ಕೇಂದ್ರ ಸರ್ಕಾರದ ಗಮನಕ್ಕಾಗಲಿ ತಂದಿದ್ದಾರಾ? ಸಂಸದರಾಗಿ ಎಷ್ಟು ಬಾರಿ ಕ್ಷೇತ್ರದಲ್ಲಿ ಬರ ಪರಿಶೀಲನೆ ಮಾಡಿದ್ದಾರೆ’ ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments