Daily Horoscope

ಬಿಎಸ್ ವೈ, ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ: ಅಮಿತ್ ಶಾ

Webdunia
ಗುರುವಾರ, 2 ಸೆಪ್ಟಂಬರ್ 2021 (20:16 IST)
ಕರ್ನಾಟಕದಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಯಡಿಯೂರಪ್ಪರ ನಂತರ ಯಾರು ಬಿಜೆಪಿಯ ಪ್ರಭಾವಿ ನಾಯಕರು ಎಂಬ ಚರ್ಚೆಗೆ ತೆರೆ ಎಳೆಯುವ ಪ್ರಯತ್ನವೂ ಆಗಿದೆ. ಹೌದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಈ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ಇನ್ನು 2023ರಲ್ಲಿ ಎದುರಾಗುವ ಕರ್ನಾಟಕ ವಿಧಾನಸಭಾ ಚು
ನಾವಣೆಯನ್ನು ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಿ, ಮತ್ತೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬಿ. ಎಸ್‌. ಯಡಿಯೂರಪ್ಪ ಸ್ವಂತ ನಿರ್ಧಾರದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು‌. ಅವರ ನಿರ್ಣಯ ಹಾಗೂ ಪಕ್ಷದ ನಿರ್ಧಾರದಂತೆ ಬೊಮ್ಮಾಯಿ ಸಿಎಂ ಆಗಿದ್ದಾರೆ. ಅವರ ರಾಜಕಾರಣ, ನಡವಳಿಕೆ ಮತ್ತು ವೈಯಕ್ತಿಕ ಜೀವನವೂ ಉತ್ತಮವಾಗಿದೆ. ಬೊಮ್ಮಾಯಿ ನೇತೃತ್ವದಲ್ಲಿ ಪಕ್ಷ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನಮ್ಮ ಪಾದಯಾತ್ರೆಗೆ ಬೆಚ್ಚಿಬಿದ್ದು ಸಿಎಂ ವಿಶೇಷ ಅಧಿವೇಶನ ಕರೆದಿದ್ದಾರೆ: ಬಿವೈ ವಿಜಯೇಂದ್ರ

ವಿವಾದಿತ ಪಾರ್ಕ್ ತಿದ್ದುಪಡಿ ವಿಧೇಯಕವನ್ನು ಕೊನೆಗೂ ಹಿಂಪಡೆದ ರಾಜ್ಯ ಸರ್ಕಾರ

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ಬೆದರಿಸುವ ಯತ್ನ, ಇದಕ್ಕೆ ಭಯ ಪಡಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments