Webdunia - Bharat's app for daily news and videos

Install App

ಬಿಎಸ್‌ವೈ ಸಿಎಂ ಆಗಿದ್ದಾಗ ಚಾಮರಾಜನಗರಕ್ಕೆ ಬಂದಿದ್ದಾರಾ?: ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 5 ಏಪ್ರಿಲ್ 2017 (18:54 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆಯಿಂದ ಚಾಮರಾಜನಗರಕ್ಕೆ ಭೇಟಿ ನೀಡಿರಲಿಲ್ಲ. ಇದೀಗ ಮತ ಕೇಳಲು ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
 
ಗುಂಡ್ಲುಪೇಟೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡ ಅವರು ಅಕ್ಕಿಯನ್ನು ಕೊಡದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಪಕ್ಷಕ್ಕೆ ಮತದಾರರು ಯಾಕೆ ಮತ ಹಾಕಬೇಕು ಎಂದು ಪ್ರಶ್ನಿಸಿದರು.
 
ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆಯಿಂದ ಚಾಮರಾಜನಗರಕ್ಕೆ ಯಾವ ಮುಖ್ಯಮಂತ್ರಿಯೂ ಭೇಟಿ ನೀಡಿರಲಿಲ್ಲ. ನಾನು ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇನೆ. ಇದನ್ನು ಮತದಾರರು ಮರೆಯಲಾರರು ಎಂದರು.
 
ಉಪಚುನಾವಣೆಯಲ್ಲಿ ಜಾತಿ ಧರ್ಮದ ಆಧಾರದ ಮೇಲೆ ಗೆಲ್ಲುತ್ತೇವೆ ಎನ್ನುವ ಬಿಜೆಪಿಯವರ ನಂಬಿಕೆ ಹುಸಿಯಾಗಲಿದೆ. ಎರಡೂ ಕ್ಷೇತ್ರಗಳ ಮತದಾರರು ಜಾಣರಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಪಿ ಯೋಗೇಶ್ವರ್ ಫ್ಯಾಮಿಲಿ ಮ್ಯಾಟರ್: ರಣದೀಪ್ ಸುರ್ಜೇವಾಲಗೆ ದೂರು ಕೊಟ್ಟ ಪತ್ನಿ

ರಾಜಸ್ಥಾನದ ಚುರುವಿನಲ್ಲಿ ವಾಯುಪಡೆಯ ಜಾಗ್ವಾರ್ ಫೈಟರ್ ಪತನ: ಪೈಲಟ್ ಸಾವು

ಗುಜರಾತ್‌: ಸೇತುವೆ ಮುರಿದು ನದಿಗೆ ಬಿದ್ದ ವಾಹನಗಳು, 9ಮಂದಿ ಸಾವು

ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನಮ್ಮ ಪಕ್ಷದ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಬಿಕೆ ಹರಿಪ್ರಸಾದ್ ಗೆ ಟಾಂಗ್ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ
Show comments