Webdunia - Bharat's app for daily news and videos

Install App

ಸಾಲಮನ್ನಾ: ಹೆಚ್ಡಿಕೆ ವಿರುದ್ಧ ಬಿಎಸ್ವೈ ಆರೋಪ

Webdunia
ಶನಿವಾರ, 6 ಅಕ್ಟೋಬರ್ 2018 (18:15 IST)
ರೈತರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಾಲಮನ್ನಾ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದಾರೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಆರೋಪ ಮಾಡಿದ್ದಾರೆ.

ಸಾಲಮನ್ನಾ ಹೆಸರಿನಲ್ಲಿ ಸಿಎಂ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗುತ್ತಿಲ್ಲ ಎಂದು ದೂರಿದ ಅವರು, ರೈತರ ಆತ್ಮಹತ್ಯೆ ಮುಂದುವರಿದಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಂದ ರೈತರಿಗೆ ನೋಟೀಸ್ ಬರುತ್ತಿವೆ ಎಂದು ಆರೋಪಿಸಿದರು.

ಜನರು ಕಟ್ಟುತ್ತಿರುವ ತೆರಿಗೆ ಎಲ್ಲಿಗೆ ಹೋಗುತ್ತಿದೆ ಎಂದು ಪ್ರಶ್ನಿಸಿರುವ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ತುಘಲಕ್ ಸರಕಾರವಿದೆ. ಇತಿಹಾಸದಲ್ಲಿಯೇ ಇಂಥ ಸರಕಾರವನ್ನು ನೋಡಿಲ್ಲ ಎಂದು ಹರಿಹಾಯ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments