Webdunia - Bharat's app for daily news and videos

Install App

ಚುನಾವಣೆಗೆ ಕೆಲವೇ ಗಂಟೆಗಳ ಮೊದಲು ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ ಟ್ವೀಟ್ ಮಾಡಿದ್ದೇನು?!

Webdunia
ಶನಿವಾರ, 12 ಮೇ 2018 (06:53 IST)
ಬೆಂಗಳೂರು: ಇಂದು ರಾಜ್ಯಾದ್ಯಂತ ಮತದಾನ ನಡೆಯಲಿದ್ದು, ಅದಕ್ಕೂ ಕೆಲವೇ ಗಂಟೆಗಳ ಮೊದಲು ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಟ್ವಿಟರ್ ನಲ್ಲಿ ವಿಶೇಷ ಸಂದೇಶ ಬರೆದುಕೊಂಡಿದ್ದಾರೆ.

ಪ್ರತಿಯೊಬ್ಬರೂ ವೋಟ್ ಮಾಡಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿ. ವೋಟ್ ಮಾಡುವಾಗ ಕಳೆದ 5 ವರ್ಷಗಳಲ್ಲಿ ಕರ್ನಾಟಕ ಕಂಡ ಗಣನೀಯ ಅಭಿವೃದ್ಧಿಯನ್ನು ಮರೆಯಬೇಡಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜನತೆಗೆ ಸುದೀರ್ಘ ಪತ್ರವನ್ನೇ ಬರೆದು ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ಬದಲಾವಣೆ ತರಲು ಇದೇ ಸೂಕ್ತ ಕಾಲ. ಕರ್ನಾಟಕ ಮುಂದಿನ 5 ವರ್ಷಗಳ ಭವಿಷ್ಯ ರೂಪಿಸಲು ಪ್ರತಿಯೊಬ್ಬರೂ ವೋಟ್ ಮಾಡಿ ಎಂದು ಪತ್ರ ಮುಖೇನ ಬಿಎಸ್ ವೈ ವಿನಂತಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments