ಮತ್ತೆ ಸಿಎಂ ಸಿದ್ದರಾಮಯ್ಯ -ಬಿಎಸ್ ವೈ ಟ್ವಿಟರ್ ವಾರ್

Webdunia
ಶುಕ್ರವಾರ, 13 ಏಪ್ರಿಲ್ 2018 (09:06 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತೆ ಟ್ವಿಟರ್ ನಲ್ಲಿ ಏಟಿಗೆ ಎದಿರೇಟು ಕೊಟ್ಟುಕೊಂಡಿದ್ದಾರೆ.

ಮೊದಲು ಟ್ವೀಟ್ ಮಾಡಿದ್ದ ಬಿಎಸ್ ವೈ ಸಿದ್ದರಾಮಯ್ಯ ಸರ್ಕಾರ ಎಲ್ಲಾ ವಿಧದಲ್ಲೂ ವಿಫಲವಾಗಿದೆ ಎಂದು ಟೀಕಿಸಿದ್ದರು. ಇದಕ್ಕೆ ಸರಣಿ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ರಾಜ್ಯವನ್ನು ಅತೀ ಭ್ರಷ್ಟ ರಾಜ್ಯವಾಗಿ ಮಾಡಿದ ವ್ಯಕ್ತಿಯಿಂದ ದೊಡ್ಡ ಮಾತುಗಳೇ ಬರುತ್ತಿವೆ. ಬೆಂಗಳೂರನ್ನು ಕಸದ ತೊಟ್ಟಿ ಮಾಡಿದರು, ರೈತರ ಮೇಲೆ ಗೋಲಿಬಾರ್ ನಡೆಸಿದರು. ಇಂತಹ ತಲೆಬುಡವಿಲ್ಲದ ಆರೋಪಗಳಲ್ಲದೆ ನಿಮ್ಮ ಬಳಿ 6.5 ಕೋಟಿ ಕನ್ನಡಿಗರಿಗೆ ಭರವಸೆ ಸಿಗುವಂತಹ ಇನ್ನೇನು ಮಾತಿದೆ?’ ಎಂದು ಸಿಎಂ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲ ನಂತರ ಸರಣಿ ಟ್ವೀಟ್ ಮಾಡಿ ತಮ್ಮ ಸರ್ಕಾರದ ಸಾಧನೆಗಳನ್ನೆಲ್ಲಾ ಬರೆದುಕೊಂಡಿದ್ದಾರೆ. ಹಾಗೆಯೇ ಅಭಿವೃದ್ಧಿ ವಿಚಾರದಲ್ಲಿ ಯಾರು ಉತ್ತಮರು ಎಂಬುದನ್ನು ಚರ್ಚೆ ಮಾಡೋಣ ಎಂದು ಸವಾಲು ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಛತ್ತೀಸ್‌ಗಢ ಖದೀಮರ ಕೈಚಳಕ್ಕೆ ನಗರವೇ ಶಾಕ್‌, ಆಗಿದ್ದೇನು ಎಲ್ಲಿ

ಬಿಜೆ‍ಪಿ ಅಧ್ಯಕ್ಷರಾದ ಬಳಿಕ ಪ.ಬಂಗಾಳಕ್ಕೆ ಮೊದಲ ಭೇಟಿ ನೀಡಲಿರುವ ನಿತಿನ್ ನಬಿನ್

ಮುಂದಿನ ಸುದ್ದಿ
Show comments