Webdunia - Bharat's app for daily news and videos

Install App

ಯಡಿಯೂರಪ್ಪ ಸ್ಪರ್ಧಿಸುವ ಬಗ್ಗೆ ಗೊಂದಲವಿದೆ: ಉಲ್ಟಾ ಹೊಡೆದ ಕರಂದ್ಲಾಜೆ

Webdunia
ಸೋಮವಾರ, 18 ಸೆಪ್ಟಂಬರ್ 2017 (13:31 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯಡಿಯೂರಪ್ಪ ಎಲ್ಲಿಂದ ಸ್ಪರ್ಧಿಸಬೇಕು ಎನ್ನುವ ಬಗ್ಗೆ ಗೊಂದಲದಲಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿಲ್ಲ. ಶಿವಮೊಗ್ಗ ಅವರ ಸ್ವಂತ ಜಿಲ್ಲೆ. ಪ್ರೀತಿಯಿಂದ ಅವರನ್ನು ಬೆಳೆಸಿದ ಜಿಲ್ಲೆಯಾಗಿದ್ದರಿಂದ ಶಿವಮೊಗ್ಗ ಕ್ಷೇತ್ರವನ್ನು ಬಿಡಲು ಅವರಿಗೆ ಮನಸ್ಸಿಲ್ಲ ಎಂದು ತಿಳಿಸಿದ್ದಾರೆ.
 
ರಾಜ್ಯದ ಯಾವುದೇ ಭಾಗದಲ್ಲಿ ಯಡಿಯೂರಪ್ಪ ಸ್ಪರ್ಧಿಸಿದರೂ ಮತದಾರರು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸವಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ವೈ ಗೆದ್ದು ಸಿಎಂ ಆಗುವುದು ಖಚಿತ ಎಂದರು.
 
ಬಿಜೆಪಿ ಪಕ್ಷದ ಹೈಕಮಾಂಡ್ ಯಾವ ಆದೇಶ ನೀಡುತ್ತದೆಯೋ ಅದರಂತೆ ಯಡಿಯೂರಪ್ಪ ನಡೆಯುತ್ತಾರೆ. ಉತ್ತರ ಕರ್ನಾಟಕ ಭಾಗದಿಂದ ಸ್ಪರ್ಧಿಸಿದಲ್ಲಿ ಪಕ್ಷಕ್ಕೆ ಪ್ರಯೋಜನವಾಗಲಿದೆ ಎನ್ನುವ ಹೈಕಮಾಂಡ್ ನಿಲುವು ಒಪ್ಪುವಂತಹದು ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments