Webdunia - Bharat's app for daily news and videos

Install App

ದಿಂಗಾಲೇಶ್ವರ ಶ್ರೀ ವಿರುದ್ಧ BSY ಗರಂ

Webdunia
ಮಂಗಳವಾರ, 19 ಏಪ್ರಿಲ್ 2022 (19:35 IST)
ಕಮಿಷನ್ ಆರೋಪ ಮಾಡಿದ ದಿಂಗಾಲೇಶ್ವರ ಶ್ರೀಗಳ ವಿರುದ್ಧ ಮಾಜಿ ಸಿಎಂ BSY ಕಿಡಿಕಾರಿದ್ದಾರೆ. ಇದೊಂದು ಬೇಜವಾಬ್ದಾರಿ ಹೇಳಿಕೆ. ಪೀಠಾಧಿಪತಿಯಾಗಿದ್ದುಕೊಂಡು ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ. ಮಠಾಧಿಪತಿಯಾಗಿದ್ದುಕೊಂಡು ಈ ರೀತಿ ಹೇಳಿಕೆ ಶೋಭೆ ತರುವಂತದ್ದಲ್ಲ ಎಂದು ಸಿಎಂ ಹೇಳಿದ್ದಾರೆ. ಯಾರು ಕಮಿಷನ್ ಕೇಳಿದ್ದಾರೆ. ಯಾರು ಕೊಟ್ಟಿದ್ದಾರೆ ಹೇಳಲಿ, ಈ ಬಗ್ಗೆ ತನಿಖೆ ನಡೆಸಲಾಗುತ್ತೆ ಎಂದರು. ಇನ್ನು ರಾಜ್ಯ ಕಾರ್ಯಕಾರಿಣಿಯಲ್ಲಾದ ಚರ್ಚೆಗಳ ಬಗ್ಗೆ ಮಾತನಾಡಿ ವಿಜಯನಗರದಲ್ಲಿ ಜೆಪಿ ನಡ್ಡಾ ಸಮ್ಮುಖದಲ್ಲಿ ಎರಡು ದಿನ ಪ್ರಮುಖರ ಸಮಾಲೋಚನೆ ನಡೆಸಲಾಗಿದೆ. 150 ಕ್ಷೇತ್ರ ಗೆಲ್ಲುವ ಗುರಿ ಹೊಂದಿದ್ದೇವೆ.. ಇದೇ ಮೊದಲು ಒಂದು ವರ್ಷ ಮುಂಚೆಯೇ ಕೆಲಸ ಪ್ರಾರಂಭ ಮಾಡಿದ್ದೇವೆ. ನೂರಕ್ಕೆ ನೂರು 150 ಸೀಟು ಗೆಲ್ಲುತ್ತೇವೆ. ಇಡೀ ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments