Webdunia - Bharat's app for daily news and videos

Install App

ಮೈತ್ರಿಸರ್ಕಾರ ಬೀಳಲು ಕಾರಣವಾದ ಪ್ರೇತಾತ್ಮಕ್ಕೆ ಬಿಎಸ್ ವೈ ಅವಕಾಶ - ಸಾ.ರಾ.ಮಹೇಶ್

Webdunia
ಬುಧವಾರ, 21 ಆಗಸ್ಟ್ 2019 (11:57 IST)
ಬೆಂಗಳೂರು : ಇದೊಂದು ಅಪವಿತ್ರ ಸಚಿವ ಸಂಪುಟ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ಸಾ.ರಾ.ಮಹೇಶ್  ವಾಗ್ದಾಳಿ ನಡೆಸಿದ್ದಾರೆ.




ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಸಾ.ರಾ.ಮಹೇಶ್ ಅವರು, ‘25 ದಿನಗಳ ಬಳಿಕ ಅಪವಿತ್ರ ಸರ್ಕಾರದ ಸಚಿವ ಸಂಪುಟ ರಚನೆಯಾಗಿದೆ. ನಾಲ್ಕು ,ಐದು ಬಾರಿ ಗೆದ್ದವರಿಗೂ ಸಚಿವ ಸ್ಥಾನ ಕೊಟ್ಟಿಲ್ಲ. ಮೈತ್ರಿ ಸರ್ಕಾರ ಬೀಳಲು ಸಹಕಾರ ಮಾಡಿದ  ಈ ಭಾಗದ ಪ್ರೇತಾತ್ಮಕ್ಕೆ ಅವಕಾಶ ಮಾಡಿಕೊಡಲು ಬಿಎಸ್ ವೈ ಈ ನಿರ್ಧಾರ ಮಾಡಿದ್ದಾರೆ ಎಂದು ಹೇಳುವುದರ ಮೂಲಕ ಹೆಚ್.ವಿಶ್ವನಾಥ್ ಅವರಿಗೆ ಟಾಂಗ್ ನೀಡಿದ್ದಾರೆ.


ಫೋನ್ ಕದ್ದಾಲಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಫೋನ್ ಕದ್ದಾಲಿಕೆ ಮುದಿಟ್ಟುಕೊಂಡು ನಮ್ಮನ್ನ ಹಿಡಿತದಲ್ಲಿಡೋಕೆ ಸಾಧ್ಯವಿಲ್ಲ .ಈ ರೀತಿ ಬಿಜೆಪಿ ಭಾವಿಸಿದ್ದರೆ ಅದು ಅವರ ಭ್ರಮೆ. ಇತ್ತೀಚಿನ ಬೆಳವಣೆಗೆಗಳನ್ನು ಗಮನಿಸಿದರೆ ಮಧ್ಯಂತರ ಚುನಾವಣೆ ಎದುರಾಗೋ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments