Webdunia - Bharat's app for daily news and videos

Install App

ರೈತರ ಅಭಿವೃದ್ಧಿಗಾಗಿ BSY ಶ್ರಮಿಸಿದ್ದಾರೆ-ನರೇಂದ್ರ ಮೋದಿ

Webdunia
ಸೋಮವಾರ, 27 ಫೆಬ್ರವರಿ 2023 (16:10 IST)
ಶಿವಮೊಗ್ಗದಲ್ಲಿ ಏರ್​​ಪೋರ್ಟ್​​ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಕನ್ನಡದಲ್ಲೇ ಭಾಷಣ ಆರಂಭಿಸಿದ್ರು. ಕರ್ನಾಟಕದ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಭಾಷಣ ಆರಂಭಿಸಿದ ಮೋದಿ, ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದ್ರು. ಸಂಪ್ರದಾಯ ಮತ್ತು ತಂತ್ರಜ್ಞಾನದ ಸಮ್ಮಿಲನವಾಗಿದೆ. ಜಯ ಹೇ ಕರ್ನಾಟಕ ಮಾತೆ ಎಂದು ಪ್ರಧಾನಿ ಹೇಳಿದ್ರು. ಬಳಿಕ ಮಾಜಿ ಸಿಎಂ B.S ಯಡಿಯೂರಪ್ಪರವರ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಯಡಿಯೂರಪ್ಪ ಜನಪ್ರಿಯ ನಾಯಕ. BSY ದೀರ್ಘಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದ್ರು. ರೈತರ ಅಭಿವೃದ್ಧಿಗಾಗಿ BSY ಶ್ರಮಿಸಿದ್ದಾರೆ. ಏರ್‌ಪೋರ್ಟ್‌ ಮಲೆನಾಡಿಗರ ಕನಸಾಗಿತ್ತು. ಶಿವಮೊಗ್ಗ ಜನರ ಕನಸು ಈಗ ನನಸಾಗಿದೆ. ಇದು ಕೇವಲ ಏರ್‌ಪೋರ್ಟ್‌ ಅಲ್ಲ, ಯುವಕರ ಕನಸು. ಏರ್‌ಪೋರ್ಟ್‌ ಭವ್ಯವಾಗಿದೆ, ಸುಂದರವಾಗಿದೆ ಎಂದು ಮೋದಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments