ರೈತರ ಅಭಿವೃದ್ಧಿಗಾಗಿ BSY ಶ್ರಮಿಸಿದ್ದಾರೆ-ನರೇಂದ್ರ ಮೋದಿ

Webdunia
ಸೋಮವಾರ, 27 ಫೆಬ್ರವರಿ 2023 (16:10 IST)
ಶಿವಮೊಗ್ಗದಲ್ಲಿ ಏರ್​​ಪೋರ್ಟ್​​ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಕನ್ನಡದಲ್ಲೇ ಭಾಷಣ ಆರಂಭಿಸಿದ್ರು. ಕರ್ನಾಟಕದ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಭಾಷಣ ಆರಂಭಿಸಿದ ಮೋದಿ, ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದ್ರು. ಸಂಪ್ರದಾಯ ಮತ್ತು ತಂತ್ರಜ್ಞಾನದ ಸಮ್ಮಿಲನವಾಗಿದೆ. ಜಯ ಹೇ ಕರ್ನಾಟಕ ಮಾತೆ ಎಂದು ಪ್ರಧಾನಿ ಹೇಳಿದ್ರು. ಬಳಿಕ ಮಾಜಿ ಸಿಎಂ B.S ಯಡಿಯೂರಪ್ಪರವರ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಯಡಿಯೂರಪ್ಪ ಜನಪ್ರಿಯ ನಾಯಕ. BSY ದೀರ್ಘಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದ್ರು. ರೈತರ ಅಭಿವೃದ್ಧಿಗಾಗಿ BSY ಶ್ರಮಿಸಿದ್ದಾರೆ. ಏರ್‌ಪೋರ್ಟ್‌ ಮಲೆನಾಡಿಗರ ಕನಸಾಗಿತ್ತು. ಶಿವಮೊಗ್ಗ ಜನರ ಕನಸು ಈಗ ನನಸಾಗಿದೆ. ಇದು ಕೇವಲ ಏರ್‌ಪೋರ್ಟ್‌ ಅಲ್ಲ, ಯುವಕರ ಕನಸು. ಏರ್‌ಪೋರ್ಟ್‌ ಭವ್ಯವಾಗಿದೆ, ಸುಂದರವಾಗಿದೆ ಎಂದು ಮೋದಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

ಮುಂದಿನ ಸುದ್ದಿ
Show comments