Webdunia - Bharat's app for daily news and videos

Install App

ಬಿಎಸ್ ವೈ ಹುಟ್ಟೂರಿನ ಜನರು ಮಾಡಿದ್ರು ಇಂಥ ಕೆಲಸ

Webdunia
ಮಂಗಳವಾರ, 10 ಸೆಪ್ಟಂಬರ್ 2019 (17:17 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟಿರೋ ಬೂಕನಕೆರೆ ಹೋಬಳಿ ಜನ ಇಂಥ ಕೆಲಸ ಮಾಡಿ ಮಾದರಿಯಾಗಿದ್ದಾರೆ.

ಮಂಡ್ಯ ಬೂಕನಕೆರೆ ಹೋಬಳಿಯ ಮಡುವಿನಕೋಡಿ, ಹೊಸಕೋಟೆ, ಮದ್ದಿ ಕ್ಯಾಚಮನಹಳ್ಳಿ
ಗ್ರಾಮಸ್ಥರು ಹಾಗೂ ಮಡುವಿನಕೋಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮಾದರಿ ಕೆಲಸ ಮಾಡಿದ್ದಾರೆ.

ಸಹಕಾರ ಸಂಘದ ಆಡಳಿತ ಮಂಡಳಿಯವರು ಹಾಗೂ ಗ್ರಾಮಸ್ಥರು ಎಲ್ಲರೂ ಒಟ್ಟುಗೂಡಿ ಕೊಡಗು ಸಂತ್ರಸ್ತರಿಗೆ 33 ಅಕ್ಕಿ ಮೂಟೆ, 50 ಕೆ.ಜಿ. ಬೇಳೆ, ತೆಂಗಿನಕಾಯಿಗಳು ಹಾಗೂ ಪರಿಹಾರ ಹಣವನ್ನು ನೀಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪನವರ ತವರು ಹೋಬಳಿ ಜನರು ಮಾಡಿರೋ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments