Webdunia - Bharat's app for daily news and videos

Install App

ಬಿಎಸ್ ವೈ ಹುಟ್ಟೂರಿನ ಜನರು ಮಾಡಿದ್ರು ಇಂಥ ಕೆಲಸ

Webdunia
ಮಂಗಳವಾರ, 10 ಸೆಪ್ಟಂಬರ್ 2019 (17:17 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟಿರೋ ಬೂಕನಕೆರೆ ಹೋಬಳಿ ಜನ ಇಂಥ ಕೆಲಸ ಮಾಡಿ ಮಾದರಿಯಾಗಿದ್ದಾರೆ.

ಮಂಡ್ಯ ಬೂಕನಕೆರೆ ಹೋಬಳಿಯ ಮಡುವಿನಕೋಡಿ, ಹೊಸಕೋಟೆ, ಮದ್ದಿ ಕ್ಯಾಚಮನಹಳ್ಳಿ
ಗ್ರಾಮಸ್ಥರು ಹಾಗೂ ಮಡುವಿನಕೋಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮಾದರಿ ಕೆಲಸ ಮಾಡಿದ್ದಾರೆ.

ಸಹಕಾರ ಸಂಘದ ಆಡಳಿತ ಮಂಡಳಿಯವರು ಹಾಗೂ ಗ್ರಾಮಸ್ಥರು ಎಲ್ಲರೂ ಒಟ್ಟುಗೂಡಿ ಕೊಡಗು ಸಂತ್ರಸ್ತರಿಗೆ 33 ಅಕ್ಕಿ ಮೂಟೆ, 50 ಕೆ.ಜಿ. ಬೇಳೆ, ತೆಂಗಿನಕಾಯಿಗಳು ಹಾಗೂ ಪರಿಹಾರ ಹಣವನ್ನು ನೀಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪನವರ ತವರು ಹೋಬಳಿ ಜನರು ಮಾಡಿರೋ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments