Webdunia - Bharat's app for daily news and videos

Install App

BSY ನಮ್ಮ ನಾಯಕ : ಯತ್ನಾಳ್, ಕತ್ತಿ ಹೇಳಿಕೆ ವಯಕ್ತಿಕ

Webdunia
ಸೋಮವಾರ, 1 ಜೂನ್ 2020 (17:46 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ನಾಯಕರು. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ.

ಬಿಜೆಪಿ ಭಿನ್ನಾಭಿಪ್ರಾಯವಿಲ್ಲ ಎಲ್ಲಾ ಸರಿ ಹೋಗಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನಮ್ಮ ನಾಯಕರು, ಪಕ್ಷದಲ್ಲಿ ಹಲವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಹೊರತು ಭಿನ್ನಾಭಿಪ್ರಾಯವಿಲ್ಲ. ಏನೇ ಇದ್ದರೂ ಎಲ್ಲವೂ ಸರಿ ಹೋಗಲಿದೆ ಎಂದಿದ್ದಾರೆ.

ಸಚಿವ ಸ್ಥಾನ ಆಕಾಂಕ್ಷಿ ಆಗಿರುವ ಉಮೇಶ್ ಕತ್ತಿ  ಅವರು ಉತ್ತರ ಕರ್ನಾಟಕದ ಕೆಲವು ಶಾಸಕರಿಗೆ ಊಟಕ್ಕೆ ಕರೆದಿದ್ದು ನಿಜ. ಸಹಜವಾಗಿ ರಾಜಕೀಯ ಚರ್ಚೆ ಆಗಿರುತ್ತೆ. ಆದರೆ ಅದು ಭಿನ್ನ ಮತಕ್ಕಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ವಯಕ್ತಿಕವಾದುದು.

ರಮೇಶ್ ಕತ್ತಿ  ಅವರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಆ ಬಗ್ಗೆ ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು, ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments