Webdunia - Bharat's app for daily news and videos

Install App

BSY ನಂತರ ನಾನೇ ಡೈನಾಮಿಕ್ ಲೀಡರ್ ಎಂದ ಶಾಸಕ

Webdunia
ಮಂಗಳವಾರ, 7 ಮೇ 2019 (20:44 IST)
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಟವೆಲ್ ಹಾಕಿದ್ದೇನೆ. ಉತ್ತರ ಕರ್ನಾಟಕದಿಂದ ಸಿಎಂ ಆಗಲು ನನಗೂ ಅರ್ಹತೆ ಇದೆ. ಹೀಗಂತ ಬಿಜೆಪಿ ಶಾಸಕ ಹೇಳಿದ್ದಾರೆ.


ಸಚಿವ ಎಂ.ಬಿ. ಪಾಟೀಲ್ ಗೆ ಕಾಂಗ್ರೆಸ್ ನಿಂದ ಅನ್ಯಾಯವಾದಗಲೆಲ್ಲ ನಾನು ಬಿಜೆಪಿಗೆ ಕರೆ ತರಲು ಚಿಂತನೆ ಮಾಡಿದ್ದೆ ಎಂದು ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ  ನೀಡಿದ್ದಾರೆ.

ಎಂಬಿಪಿ ಬಿಜೆಪಿಗೆ ಬರಲಿ. ಅವರ ಪರವಾಗಿ ನಾನು ನಿಲ್ಲುತ್ತೇನೆ. ನನಗೆ ಮಂತ್ರಿ ಸ್ಥಾನ ಬೇಡ. ಎಂಬಿಪಿಗೆ ಬೇಕಿರುವ ನೀರಾವರಿ ಮಂತ್ರಿ ಜೊತೆಗೆ ಬೇರೆ ಖಾತೆಗೂ ಲಾಬಿ ಮಾಡುತ್ತೇನೆ. ಎಂಬಿಪಿ ಬಿಜೆಪಿಗೆ ಬರಲು ತಯಾರಾಗ್ಲಿ ಎಂದ್ರು.

ಎಂಬಿಪಿ ಬಿಜೆಪಿ ತರಲು ಆವಾಗ ಆವಾಗ ಚಿಂತನೆ ನಡೆದಿತ್ತು. ಎಂಬಿಪಿ ಬಿಜೆಪಿಗೆ ಬಂದ್ರೆ ಒಳ್ಳೆಯ ಭವಿಷ್ಯವಿದೆ.
ಎಂಬಿಪಿ ಬಿಜೆಪಿ ಬಂದ್ರೆ ಸಿಎಂ ಬಿಟ್ಟು ಉಳಿದ ಬೇಕಿದ್ದ ಸ್ಥಾನ ನೀಡ್ತೇವಿ ಎಂದ್ರು.

ಬಿ.ಎಸ್.ಯಡಿಯೂರಪ್ಪ ಜೀವಂತವಿರುವ ತನಕ ಅವರೇ ಸಿಎಂ ಆಗುವುದು. ನನ್ನ ರಾಜ್ಯಾಧ್ಯಕ್ಷನನ್ನಾಗಿ ಮಾಡಲು ಹೈಕಮಾಂಡ್ ಇಂಟರೆಸ್ಟ್ ತೋರಿಸಿದೆ. ಈಗಾಗಲೇ ಕೇಂದ್ರದವರು ಮಾಹಿತಿ ಪಡೆದಿದ್ದಾರೆ. ನನ್ನನ್ನ ರಾಜ್ಯಾಧ್ಯಕ್ಷನನ್ನಾಗಿ ಮಾಡಲು ಹೈಕಮಾಂಡ್ ಗೆ ಒಲವಿದೆ ಎಂದ್ರು. ಬಿಎಸ್ವೈ ನಂತರ ಡೈಮಾನಿಕ ಲೀಡರ್ ನಾನೇ ಎಂದ ಯತ್ನಾಳ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments