Webdunia - Bharat's app for daily news and videos

Install App

ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿ ನಿವಾರಿಸಲು ಪುತ್ರನನ್ನು ಕಣಕ್ಕಿಳಿಸಿದ ಬಿಎಸ್ ವೈ

Webdunia
ಶುಕ್ರವಾರ, 7 ಫೆಬ್ರವರಿ 2020 (10:52 IST)
ನವದೆಹಲಿ : ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿಯನ್ನು ನಿವಾರಿಸಲು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಪುತ್ರ  ವಿಜಯೇಂದ್ರ ಅವರನ್ನು ಅಖಾಡಕ್ಕೀಳಿಸಿದ್ದಾರೆ ಎನ್ನಲಾಗಿದೆ.


ಈ ವಿಚಾರವಾಗಿ ನಿನ್ನೆ ದೆಹಲಿಗೆ ತೆರಳಿದ ಬಿಎಸ್ ವೈ ಪುತ್ರ ವಿಜಯೇಂದ್ರ ನಿನ್ನೆ ರಾತ್ರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.


ನಿನ್ನೆ ಬಿಎಲ್ ಸಂತೋಷ್ ಮತ್ತು ಜೆಪಿ ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದ ವಿಜಯೇಂದ್ರ ಇಂದು ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments