Webdunia - Bharat's app for daily news and videos

Install App

ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿ ನಿವಾರಿಸಲು ಪುತ್ರನನ್ನು ಕಣಕ್ಕಿಳಿಸಿದ ಬಿಎಸ್ ವೈ

Webdunia
ಶುಕ್ರವಾರ, 7 ಫೆಬ್ರವರಿ 2020 (10:52 IST)
ನವದೆಹಲಿ : ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿಯನ್ನು ನಿವಾರಿಸಲು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಪುತ್ರ  ವಿಜಯೇಂದ್ರ ಅವರನ್ನು ಅಖಾಡಕ್ಕೀಳಿಸಿದ್ದಾರೆ ಎನ್ನಲಾಗಿದೆ.


ಈ ವಿಚಾರವಾಗಿ ನಿನ್ನೆ ದೆಹಲಿಗೆ ತೆರಳಿದ ಬಿಎಸ್ ವೈ ಪುತ್ರ ವಿಜಯೇಂದ್ರ ನಿನ್ನೆ ರಾತ್ರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.


ನಿನ್ನೆ ಬಿಎಲ್ ಸಂತೋಷ್ ಮತ್ತು ಜೆಪಿ ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದ ವಿಜಯೇಂದ್ರ ಇಂದು ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments