Webdunia - Bharat's app for daily news and videos

Install App

ಅಟಲ್ ಜೀ ನೆನೆದು ಭಾವುಕರಾದ ಬಿ ಎಸ್ ವೈ

Webdunia
ಗುರುವಾರ, 23 ಆಗಸ್ಟ್ 2018 (20:25 IST)
ದೇಶದ ಎಲ್ಲಾ ಪವಿತ್ರ ನದಿಗಳಲ್ಲೂ ಅಗಲಿದ ಮಾಜಿ ಪ್ರಧಾನಿ, ಬಿಜೆಪಿ ಧುರೀಣ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ವಿಸರ್ಜಿಸಲಾಯಿತು.

ರಾಜ್ಯದ ಮಂಡ್ಯ ಜಿಲ್ಲೆಯ ಪಶ್ಚಿಮ ವಾಹಿನಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮಾಜಿ ಪ್ರಧಾನಿ ಅಟಲ್ ಜೀ ಅವರ ಚಿತಾಭಸ್ಮ ವಿಸರ್ಜನೆ ಮಾಡಲಾಯಿತು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮ ವಾಹಿನಿಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನನಗೆ ಅಟಲ್ ಜೀ ಅವರ ಚಿತಾಭಸ್ಮ ನೀಡಿದ್ದರು. ಅದನ್ನು ಕಾವೇರಿ ನದಿಯಲ್ಲಿ ವಿಸರ್ಜಿಸಿದ್ದೇವೆ. ರಾಜ್ಯದ ಇನ್ನು ಕೆಲವು ನದಿಗಳಲ್ಲಿ ವಾಜಪೇಯಿಯವರ ಅಸ್ತಿ‌ ವಿಸರ್ಜಿಸುತ್ತೇವೆ ಎಂದರು.

ಅಟಲ್ ಹಿರಿಯ ಮಗನಂತೆ ನಾನು ಅಸ್ತಿ ವಿಸರ್ಜಿಸಿದ್ದೇನೆ. ಆ ತೃಪ್ತಿ ನನಗಿದೆ ಎಂದು ಅಟಲ್ ನೆನೆದು ಬಿ.ಎಸ್.ಯಡಿಯೂರಪ್ಪನವರು ಭಾವುಕರಾದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments