ಹೈಕಮಾಂಡ್‍ಗೆ ಬಿಎಸ್‍ವೈ ರಿಪೋರ್ಟ್

Webdunia
ಗುರುವಾರ, 4 ಆಗಸ್ಟ್ 2022 (12:58 IST)
ಬೆಂಗಳೂರು : ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದುಬಂದಿದ್ದು, ಬಿಜೆಪಿ ನಾಯಕರಿಗೆ ಶಾಕ್ ನೀಡಿದೆ.
 
ನಿರೀಕ್ಷೆಗೂ ಮೀರಿ 10 ಲಕ್ಷ ಜನ ಸೇರಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಆತಂಕ್ಕೀಡಾಗಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಿಗಿಂತಲೂ ಮೊದಲೇ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ಗೆ ರಿಪೋರ್ಟ್ ಕೊಟ್ಟಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಸಿದ್ದರಾಮೋತ್ಸವ ಮಾಸ್ ಸಮಾವೇಶ ಚುನಾವಣಾ ಪ್ರಚಾರದ ದಿಕ್ಕು ಬದಲಿಸಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೊಂದಾಣಿಕೆಯಾದ್ರೆ ಬಿಜೆಪಿಗೆ ಮುಂದೆ ಕಷ್ಟವಾಗಲಿದೆ.

ನಿನ್ನೆಯ 10 ಲಕ್ಷಕ್ಕೂ ಹೆಚ್ಚು ಜನಸಾಗರ ಸೇರಿದೆ. ಕಾಂಗ್ರೆಸ್ ಕೂಡ ಇಷ್ಟು ಜನಸ್ತೋಮವನ್ನು ನಿರೀಕ್ಷೆ ಮಾಡಿರಲಿಲ್ಲ. ಹೀಗಾಗಿ ಪರಿಣಾಮಕಾರಿ ತಂತ್ರಗಾರಿಕೆ ಅಗತ್ಯವೆಂದು ಬಿಎಸ್ವೈ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments