Webdunia - Bharat's app for daily news and videos

Install App

ಆರ್.ಆರ್. ನಗರದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ಬಿ.ಎಸ್.ವೈ ಪ್ರತಿಕ್ರಿಯೆ ಹೀಗಿದೆ

Webdunia
ಗುರುವಾರ, 31 ಮೇ 2018 (12:43 IST)
ಬೆಂಗಳೂರು : ಇಂದು ಆರ್.ಆರ್. ನಗರದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು. ಇದರಲ್ಲಿ ಕಾಂಗ್ರೆಸ್ ಶಾಸಕ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇದು ಹಣದ ಬಲ ಗೆಲುವು. ಹಣದ ಬಲದ ಮುಂದೆ ಯಾವುದು ನಡೆಯಲ್ಲ. ಆದರೂ ಜನಾದೇಶಕ್ಕೆ ತಲೆಬಾಗುತ್ತೇವೆ. ಜೆಡಿಎಸ್, ಕಾಂಗ್ರೆಸ್ ಒಳ ಒಪ್ಪಂದದ ಬಗ್ಗೆ ಗೊತ್ತಿರೋದೇ, ಅದನ್ನ ಚರ್ಚೆ ಮಾಡಬೇಕಾ...? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments