Webdunia - Bharat's app for daily news and videos

Install App

ಬಿಎಸ್‌ವೈ ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣ: ರೇಣುಕಾಚಾರ್ಯ

Webdunia
ಸೋಮವಾರ, 11 ಸೆಪ್ಟಂಬರ್ 2023 (10:14 IST)
ಬೆಂಗಳೂರು : ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣ ಎಂದು ಸ್ವಪಕ್ಷದವರ ವಿರುದ್ಧವೇ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಗುಡುಗಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಾಕಷ್ಟು ಡ್ಯಾಮೇಜ್ ಆದ ಮೇಲೆ ಬಿಎಸ್ವೈ ಅವರನ್ನ ಮುಂದೆ ತಂದಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ, ಬಿಎಸ್ವೈ ನೋಡದ ಹಳ್ಳಿ ಇಲ್ಲ. ಬಿಎಸ್ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣವಾಗಿದೆ. ಗ್ರಾಪಂ ಗೆಲ್ಲುವುದಕ್ಕೆ ಆಗದೇ ಇರುವವರು ಪಕ್ಷದ ಜವಾಬ್ದಾರಿ ವಹಿಸಿಕೊಂಡಿದ್ದರು. ಇವರ ಮುಖ ನೋಡಿ ಪಕ್ಷ ಹೀನಾಯ ಸ್ಥಿತಿಗೆ ತಲುಪಿದೆ.

ಈಗ ವೋಟ್ ಬೇಕು ಅಂತ ಬಿಎಸ್ವೈ ನಾಯಕತ್ವ ಅಂತ ಹೇಳುತ್ತಿದ್ದಾರೆ. ನಾನು ಎಂಪಿ ಚುನಾವಣೆ ಆಕಾಂಕ್ಷಿ. ಟಿಕೆಟ್ ಬಗ್ಗೆ ಕಾದು ನೋಡುತ್ತೇನೆ. ಟಿಕೆಟ್ ಸಿಗದೇ ಇದ್ದರೆ ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಎಂದು ತಿಳಿಸಿದ್ದಾರೆ. 

ನನ್ನ ಹೋರಾಟ ಯಾರ ವಿರುದ್ಧವೂ ಕತ್ತಿ ಮಸೆಯೋಕೆ ಅಲ್ಲ. ಬಹಳ ಮಾತನಾಡುವವರ ಕೊಡುಗೆ ಏನು? ಸಂಘಟನೆ ಉಳಿಯೋಕೆ ಕೆಲಸ ಮಾಡುತ್ತೇನೆ. ನಾಳೆ ಮಾಡಾಳು ವಿರೂಪಾಕ್ಷಪ್ಪರನ್ನ ಭೇಟಿ ಮಾಡುತ್ತೇವೆ.

ರೆಬೆಲ್ ರೇಣುಕಾಚಾರ್ಯ ಅಂತ ಕರೆದುಕೊಳ್ಳಲಿ. ನನ್ನ ಮೇಲೆ ತೂಗುಗತ್ತಿ ತೂಗುತ್ತಾ ಇದೆ. ನಾನು ಯಾವುದಕ್ಕೂ ಹೆದರಲ್ಲ. ನೋಟಿಸ್ಗೆ ಉತ್ತರ ಕೊಡುವುದಿಲ್ಲ. ಬಿಎಸ್ವೈ ವಿರುದ್ಧ ಮಾತನಾಡಿದವರ ಮೇಲೆ ಮೊದಲು ಕ್ರಮ ಕೈಗೊಳ್ಳಿ. ಈಗ ನಿಮಗೆ ಬಿಎಸ್ವೈ ಬೇಕಾ ಎಂದು ಸ್ವಪಕ್ಷದವರಿಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

26/11 ಮುಂಬೈ ದಾಳಿ: ಮಾಸ್ಟರ್ ಮೈಂಡ್ ರಾಣಾ ಬಾಯಿಂದ್ದ ಹೊರಬಿತ್ತು ಭಯಾನಕ ಸತ್ಯ

Video: 18 ಅಡಿ ಉದ್ದದ ಹಾವನ್ನು ಏಕಾಂಗಿಯಾಗಿ ಸೆರೆಹಿಡಿದ ಕೆಚ್ಚೆದೆಯ ಮಹಿಳಾ ಅಧಿಕಾರಿ

ಅಮ್ಮನ ಜೊತೆ ಸೇರಿಕೊಂಡು ಅತ್ತೆಗೆ ಸೊಸೆ ಹೀಗೆ ಮಾಡೋದಾ: ಶಾಕಿಂಗ್ ವಿಡಿಯೋ

ಮುಂದಿನ ಸುದ್ದಿ
Show comments