Webdunia - Bharat's app for daily news and videos

Install App

ಮಳೆ ಹಾನಿ ಪ್ರದೇಶಕ್ಕೆ ಇನ್ನಷ್ಟು ಅನುದಾನ ಬಿಡುಗಡೆ ಮಾಡಿಸುತ್ತೇನೆ ಎಂದ ಬಿಎಸ್ ವೈ

Webdunia
ಭಾನುವಾರ, 19 ಆಗಸ್ಟ್ 2018 (14:34 IST)
ಕೊಡಗು‌ ಹಾಗೂ ಇತರೆ ಜಿಲ್ಲೆಗಳ ಮಳೆ ಹಾನಿ ಪ್ರದೇಶಗಳ ನೆರವಿಗೆ ಕೇಂದ್ರ ಸರ್ಕಾರದಿಂದ  ಇನ್ನಷ್ಟು ಅನುದಾನ ಬಿಡುಗಡೆ ಮಾಡುವಂತೆ  ಶಿಫಾರಸು ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 100 ಕೋಟಿ ಬಿಡುಗಡೆ ಮಾಡಿದೆ. ಇನ್ನಷ್ಟು ಅನುದಾನ ಬಿಡುಗಡೆಗೊಳಿಸುವಂತೆ ಪ್ರಧಾನಿ ಮೋದಿ ಅವರಿಗೆ ಕೇಳುವೆ.
ರಾಜ್ಯ ಸರ್ಕಾರ ಇನ್ನೂ ಕ್ರಮಗಳನ್ನು ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರದ ಕಾರ್ಯವೈಖರಿ ಸಾಲುತ್ತಿಲ್ಲ ಎಂದರು.

ಮಳೆಯಿಂದ ಕೊಡಗು‌‌ ಜಿಲ್ಲೆಗಳಲ್ಲಿ ಮನೆ ಕಳೆದುಕೊಂಡರಿಗೆ ಪ್ರಧಾನಿ ಅವಾಸ್ ಯೋಜನೆಯಡಿಯಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು. ಮಳೆ ಅವಾಂತರದಿಂದ ಕೊಡಗು ಜಿಲ್ಲೆ ಜಲ ಪ್ರಳಯದಿಂದ ನಮ್ಮ ಶಾಸಕರು ಹಾಗೂ ಸಂಸದರು ಸ್ಥಳದಲ್ಲಿಯೇ ಇದ್ದಾರೆ ಎಂದು ತಿಳಿಸಿದರು.

ಸ್ಥಳೀಯ ಚುನಾವಣೆ ವಿಚಾರದಲ್ಲಿ ನನ್ನ ಹಸ್ತಕ್ಷೇಪ ಇಲ್ಲ. ಅರವಿಂದ ಲಿಂಬವಾಳಿ ನೇತೃತ್ವದಲ್ಲಿ ಅಭ್ಯರ್ಥಿಗಳ ಅಯ್ಕೆ ಪ್ರಕ್ರಿಯೆ ನೆಡೆಯುತ್ತಿದೆ. ಕುರುಬ ಸಮುದಾಯ ಸೇರಿದಂತೆ ಎಲ್ಲ ವರ್ಗದವರಿಗೆ ಅವಕಾಶ ನೀಡುತ್ತೇವೆ ಎಂದು ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments