Webdunia - Bharat's app for daily news and videos

Install App

ಮೋದಿಗೆ ರಾಜತಾಂತ್ರಿಕ ಗೆಲುವಾಗಿದೆ ಎಂದ BSY

Webdunia
ಬುಧವಾರ, 13 ಮಾರ್ಚ್ 2019 (17:11 IST)
ಪುಲ್ವಾಮಾ ದಾಳಿ ನಂತರ ಭಾರತವನ್ನ ಇಡೀ ಪ್ರಪಂಚದ ರಾಷ್ಟ್ರಗಳು ಬೆಂಬಲಿಸುತ್ತಿವೆ. ಭಯೋತ್ಪಾದಕತೆಯನ್ನು ಖಂಡಿಸುತ್ತಿವೆ. ಬೆನ್ನುಬಾಗಿಸುವ ಭಾರತ ಅಲ್ಲ. ಸೆಟೆದು ನಿಲ್ಲುವ ಭಾರತ ಆಗಿದೆ. ಇದಕ್ಕೆ ಮೋದಿ ಅವರೇ ಕಾರಣ. ಮೋದಿ ಅವರ ಪ್ರವಾಸದಿಂದ ಎಲ್ಲ‌ ದೇಶಗಳು ನಮ್ಮ ಸಹಕಾರಕ್ಕೆ ನಿಂತಿವೆ. ಇದು ಮೋದಿ ಅವರ ರಾಜತಾಂತ್ರಿಕ ಗೆಲುವಾಗಿದೆ ಎಂದು ಬಿ.ಎಸ್.ವೈ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಅವರ ನಾಯಕತ್ವ ದೇಶಕ್ಕೆ ಮಾತ್ರ ಅಲ್ಲ, ಇಡೀ ಪ್ರಪಂಚಕ್ಕೆ ಮಾದರಿ ಆಗಿದೆ. ಈ ಹಿಂದೆ ನಾಲ್ಕು ಅಂಶಗಳ ಬಗ್ಗೆ ಹೇಳಿ ನಾವು ನಿಮ್ಮ‌ಬಳಿ ಮತಗಳನ್ನು ಕೇಳಿದ್ವಿ. ಭ್ರಷ್ಟಾಚಾರ ಮುಕ್ತ ಸರ್ಕಾರ, ಅಭಿವೃದ್ಧಿಯಲ್ಲಿ ದಾಪುಗಾಲು, ದೇಶದ ಗಡಿಗಳ ರಕ್ಷಣೆ, ವಿದೇಶದಲ್ಲಿ ಭಾರತಕ್ಕೆ ಗೌರವ ಬರುವ ರೀತಿಯಲ್ಲಿ ನಡವಳಿಕೆ,  ಉತ್ತಮ ಅಂತರಾಷ್ಟ್ರೀಯ ಸಂಬಂಧ. ಮಂತ್ರಿಮಂಡಲದ ಯಾವೊಬ್ಬ ಸದಸ್ಯರ ಮೇಲೆ ಆರೋಪ ಇಲ್ಲ. ಆ ರೀತಿಯ ಆಡಳಿತವನ್ನ ಮೋದಿ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಹಾಗಾಗೀಯೇ ಅವರಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ. ಮೋದಿ ಅವರ ಆರ್ಥಿಕ ನೀತಿ ಪ್ರಪಂಚವನ್ನ ಬೆಚ್ಚಿ ಬೆರಗು ಮಾಡಿವೆ. ಆರ್ಥಿಕತೆಯಲ್ಲಿ 11ನೇ ಸ್ಥಾನದಲ್ಲಿದ್ದ ಭಾರತ 5 ನೇ ಸ್ಥಾನಕ್ಕೆ ಬಂದಿದೆ. ಮುಂದಿನ ಮೂರು ನಾಲ್ಕು ವರ್ಷಗಳಲ್ಲಿ 3 ಸ್ಥಾನಕ್ಕೆ ಬರುವ ನಿರೀಕ್ಷೆ ಇದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments