Webdunia - Bharat's app for daily news and videos

Install App

ಬಿಎಸ್‌‌ವೈಗೆ ತಾಕತ್ತಿದ್ರೆ ಬಿಜೆಪಿ ಕಚೇರಿಯಲ್ಲಿ ಬಸವಣ್ಣನ ಫೋಟೋ ಹಾಕಲಿ: ಸಚಿವ ವಿನಯ್

Webdunia
ಮಂಗಳವಾರ, 25 ಜುಲೈ 2017 (19:10 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ತಾಕತ್ತಿದ್ರೆ ಬಿಜೆಪಿ ಕಚೇರಿಯಲ್ಲಿ ಬಸವಣ್ಣನ ಫೋಟೋ ಹಾಕಲಿ ಎಂದು ಸಚಿವ ವಿನಯ್ ಕುಲ್ಕರ್ಣಿ ಸವಾಲ್ ಹಾಕಿದ್ದಾರೆ.
 
ಕಾಂಗ್ರೆಸ್ ಪಕ್ಷ ಮಾತ್ರ ಬಸವಣ್ಣನ ತತ್ವಗಳನ್ನು ಅನುಸರಿಸುತ್ತಿದೆ. ಇತರ ಯಾವ ಪಕ್ಷಗಳು ಬಸವಣ್ಣನ ತತ್ವಗಳ ಪರಿಪಾಲನೆಯಾಗುತ್ತಿಲ್ಲ. ಬಿಎಸ್‌ವೈ ಆರೆಸ್ಸೆಸ್ ಕಪಿಮುಷ್ಠಿಯಲ್ಲಿ ಸಿಲುಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
 
ಪ್ರತ್ಯೇಕ ಧರ್ಮ ಕೇಳುವುದು ನಮ್ಮ ಹಕ್ಕು. ಆದ್ದರಿಂದ ನಾವು ಕೇಳುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಬಿಜೆಪಿ ಮತ್ತು ಆರೆಸ್ಸೆಸ್ ಸಮಾನತೆಯ ವಿರೋಧಿಗಳು. ಯಡಿಯೂರಪ್ಪ ಬಿಜೆಪಿಯಲ್ಲಿರುವುದರಿಂದ ಬಸವಣ್ಣನವರ ತತ್ವಗಳನ್ನು ವಿರೋಧಿಸುತ್ತಿದ್ದಾರೆ. ಇಲ್ಲವಾದಲ್ಲಿ ಅವರು ಒಪ್ಪಿಕೊಳ್ಳುತ್ತಿದ್ದರು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments