Webdunia - Bharat's app for daily news and videos

Install App

ವರುಣಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಯಡಿಯೂರಪ್ಪ ಪುತ್ರನ ಸವಾಲ್!

Webdunia
ಸೋಮವಾರ, 2 ಏಪ್ರಿಲ್ 2018 (09:34 IST)
ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಣ್ಣು ಮುಕ್ಕಿಸಲು ರಣತಂತ್ರ ಹೆಣೆಯುತ್ತಿರುವ ಬಿಜೆಪಿ ನಾಯಕರು ಸಿಎಂ ಪುತ್ರ ಡಾ. ಯತೀಂದ್ರ ಸ್ಪರ್ಧಿಸಲಿರುವ ವರುಣಾ ಕ್ಷೇತ್ರಕ್ಕೆ ತಕ್ಕ ಅಭ್ಯರ್ಥಿಯನ್ನೇ ಆಯ್ಕೆ ಮಾಡಿದೆ.

ಯತೀಂದ್ರಗೆ ಎದುರಾಳಿಯಾಗಿ ಬಿಜೆಪಿಯಿಂದ ಬಿಎಸ್ ವೈ ಪುತ್ರ ವಿಜಯೇಂದ್ರರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಇದಕ್ಕಾಗಿ ಪಕ್ಷದ ಕಾರ್ಯಕರ್ತರೂ ಒತ್ತಾಯ ಮಾಡುತ್ತಿದ್ದಾರೆ. ಒಂದು ವೇಳೆ ಹೈಕಮಾಂಡ್ ಒಪ್ಪಿದರೆ ವರುಣಾ ಕ್ಷೇತ್ರ ಹಾಲಿ ಸಿಎಂ ಪುತ್ರ ವರ್ಸರ್ ಮಾಜಿ ಸಿಎಂ ಪುತ್ರನಿಗೆ ಸಾಕ್ಷಿಯಾಗಲಿದೆ.

ಇದು ನಿಜವಾದರೆ ವರುಣಾ ಕ್ಷೇತ್ರ ರಾಜ್ಯದ ಪ್ರತಿಷ್ಠೆಯ ಕಣಗಳಲ್ಲೊಂದಾಗಲಿದೆ. ಈಗಾಗಲೇ ಬಿಎಸ್ ವೈ ಕೂಡಾ ತಮ್ಮ ಪುತ್ರನನ್ನು ಯತೀಂದ್ರ ವಿರುದ್ಧ ಕಣಕ್ಕಿಳಿಸಲು ಉತ್ಸುಕರಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ಬಿಜೆಪಿ ಟಿಕೆಟ್ ಪಟ್ಟಿಯಲ್ಲಿ ಇದಕ್ಕೆ ಉತ್ತರ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನಿಖೆ ಮುನ್ನಾ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರಬಾರದು: ಸ್ಪೀಕರ್ ಯುಟಿ ಖಾದರ್‌

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಮುಂದಿನ ಸುದ್ದಿ
Show comments