ಭಾರತ್ ಬಂದ್ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಷಡ್ಯಂತರ ಎಂದ ಬಿಎಸ್ ವೈ

Webdunia
ಸೋಮವಾರ, 10 ಸೆಪ್ಟಂಬರ್ 2018 (13:24 IST)
ಬೆಂಗಳೂರು : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್ ಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದು, ಇದಕ್ಕೆ ಜೆಡಿಎಸ್ ಕೂಡ ಬೆಂಬಲ ಸೂಚಿಸಿದೆ. ಈ ಬಗ್ಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಇಂದಿನ ಭಾರತ್ ಬಂದ್ ದುರುದ್ದೇಶದಿಂದ ಕೂಡಿದ್ದು, ತೈಲ ಬೆಲೆ ಯಾಕೆ ಹೆಚ್ಚಳವಾಗಿದೆ ಎಂದು ಜಗತ್ತಿಗೇ ಗೊತ್ತು ವ್ಯವಸ್ಥಿತವಾಗಿ ಕೇಂದ್ರದ ವಿರುದ್ಧ ಬಂದ್ ಮಾಡಿಸಿದ್ದಾರೆ ಎಂದು ಆರೊಪಿಸಿದ್ದಾರೆ.
ಹಾಗೇ ಇದು ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಷಡ್ಯಂತರವಾಗಿದ್ದು, ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ಸಾರ್ವಜನಿಕರಿಗಾಗಿ ತೊಂದರೆಯಾಗದ ರೀತಿ ಬಂದ್ ಮಾಡಲಿ ಅದಕ್ಕೆ ನಮ್ಮ ಅಭ್ಯಂತರವೇನಿಲ್ಲ ಎಂದು ಬಿಎಸ್ ವೈ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ನೀನು ದಪ್ಪ ಇದ್ದೀಯಾ, ಮಕ್ಕಳಾಗಲ್ಲ ಎಂದು ಹೀಯಾಳಿಸುತ್ತಿದ್ದ ಪಾಪಿ ಗಂಡ ಮುಗ್ದ ಹೆಂಡತಿಗೆ ಮಾಡಿದ್ದೇನು ಗೊತ್ತಾ

ಸಿಯಾ ಸಿಗ್ನಲ್ ಕೊಟ್ಟಳು, ನಾವು... ಕೇತನ್ ಅಗರ್ವಾಲ್ ಕೊಲೆ ಮಾಡಿದ್ದು ಹೇಗೆ, ದೇಹ ಹೇಗೆ ಬಿತ್ತು ಇಲ್ಲಿದೆ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments