Webdunia - Bharat's app for daily news and videos

Install App

ಅನಂತಕುಮಾರ್, ಪ್ರತಾಪ್ ಸಿಂಹ ಭಾವಚಿತ್ರಕ್ಕೆ ಚಪ್ಪಲಿ ಎಸೆತ

Webdunia
ಸೋಮವಾರ, 23 ಏಪ್ರಿಲ್ 2018 (18:54 IST)
ಮೈಸೂರು: ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರಗೆ ವರುಣಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ.

ಬಿಜೆಪಿ ನಾಯಕರಾದ ಕೇಂದ್ರ ಸಚಿವ ಅನಂತ ಕುಮಾರ್, ಸಂಸದ ಪ್ರತಾಪ್ ಸಿಂಹ, ಬಿಎಲ್ ಸಂತೋಷ್ ಆರ್ ಅಶೋಕ್ ಭಾವಚಿತ್ರಗಳಿಗೆ ಚಪ್ಪಲಿ ಎಸೆದು ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಿಎಸ್ ವೈ ಪುತ್ರನಿಗೆ ಟಿಕೆಟ್ ಕೊಡುವವರೆಗೂ ಹೋರಾಟ ಮುಂದುವರಿಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments