ಅನಂತಕುಮಾರ್, ಪ್ರತಾಪ್ ಸಿಂಹ ಭಾವಚಿತ್ರಕ್ಕೆ ಚಪ್ಪಲಿ ಎಸೆತ

Webdunia
ಸೋಮವಾರ, 23 ಏಪ್ರಿಲ್ 2018 (18:54 IST)
ಮೈಸೂರು: ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರಗೆ ವರುಣಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ.

ಬಿಜೆಪಿ ನಾಯಕರಾದ ಕೇಂದ್ರ ಸಚಿವ ಅನಂತ ಕುಮಾರ್, ಸಂಸದ ಪ್ರತಾಪ್ ಸಿಂಹ, ಬಿಎಲ್ ಸಂತೋಷ್ ಆರ್ ಅಶೋಕ್ ಭಾವಚಿತ್ರಗಳಿಗೆ ಚಪ್ಪಲಿ ಎಸೆದು ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಿಎಸ್ ವೈ ಪುತ್ರನಿಗೆ ಟಿಕೆಟ್ ಕೊಡುವವರೆಗೂ ಹೋರಾಟ ಮುಂದುವರಿಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಮುಂದಿನ ಸುದ್ದಿ
Show comments