Webdunia - Bharat's app for daily news and videos

Install App

ದೇವಾಲಯ ಸುತ್ತುವ ರಾಹುಲ್ ಗಾಂಧಿಗೆ ಬಿಎಸ್ ವೈ ಲೇವಡಿ ಮಾಡಿದ್ದು ಹೀಗೆ

Webdunia
ಭಾನುವಾರ, 25 ಮಾರ್ಚ್ 2018 (09:13 IST)
ಮೈಸೂರು: ಚುನಾವಣೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇವಾಲಯ, ಮಠಗಳಿಗೆ ಭೇಟಿ ನೀಡುತ್ತಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
 

ಕರಾವಳಿ ಪ್ರವಾಸ ಮಾಡಿದ್ದಾಗ ಸಾಕಷ್ಟು ದೇವಸ್ಥಾನ, ಮಠಗಳಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ನಿನ್ನೆ ಮೈಸೂರು ಪ್ರವಾಸದ ಆರಂಭದಲ್ಲಿಯೇ ನಾಡದೇವತೆಗೆ ಪೂಜೆ ಸಲ್ಲಿಸಿದ್ದರು. ಇದಕ್ಕೆ ಬಿಎಸ್ ವೈ ಟ್ವಿಟರ್ ನಲ್ಲಿ ಲೇವಡಿ ಮಾಡಿದ್ದಾರೆ.

ರಾಹುಲ್ ಚಾಮುಂಡೇಶ್ವರಿ ದೇವತೆಯ ಸನ್ನಿಧಿಯಲ್ಲಿ ಆರತಿ ಸ್ವೀಕರಿಸುತ್ತಿರುವ ಫೋಟೋ ಹಾಕಿದ ಬಿಎಸ್ ವೈ ವೋಟು ನಿಮಿತ್ತಂ ಬಹುಕೃತ ವೇಷಂ ಎಂದು ವ್ಯಂಗ್ಯವಾಡಿದ್ದಾರೆ. ಇದಕ್ಕೆ ಸಾಕಷ್ಟು ಪರ-ವಿರೋಧ ಪ್ರತಿಕ್ರಿಯೆಗಳು ಬಂದಿವೆ. ಕೆಲವರು ಹಾಗಿದ್ದರೆ ದೇವಾಲಯಗಳಿಗೆ ಹೋಗುವುದು, ಭಕ್ತಿ ಎನ್ನುವುದು ಕೇವಲ ಬಿಜೆಪಿಯವರ ಸ್ವತ್ತೇ? ಎಂದು ಪ್ರಶ್ನಿಸಿದ್ದಾರೆ ಇನ್ನು ಕೆಲವರು ಚುನಾವಣೆ ಹತ್ತಿರ ಬಂದಾಗ ಮಂದಿರ, ಮಠಗಳು ನೆನಪಾಗುತ್ತಿವೆ ಇವರಿಗೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments