ಪುಟ್ಟರಾಜುಗೆ ನಾಚಿಕೆ ಆಗ್ಬೇಕು ಎಂದ ಬಿಎಸ್ವೈ

Webdunia
ಗುರುವಾರ, 28 ಮಾರ್ಚ್ 2019 (13:21 IST)
ಐಟಿ ದಾಳಿ ಹಿನ್ನೆಲೆಯಲ್ಲಿ ಸಚಿವ ಪುಟ್ಟರಾಜು ಹೇಳಿಕೆಗೆ ಗರಂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪುಟ್ಟರಾಜುಗೆ ನಾಚಿಕೆ ಆಗಬೇಕು ಅಂತ ಟೀಕೆ ಮಾಡಿದ್ದಾರೆ.

ಐಟಿ ದಾಳಿಗೆ ಸುಮಲತಾ ಅಂಬರೀಶ್  ಕಾರಣ ಎಂಬ ಹೇಳಿಕೆ ನೀಡಿದ ಪುಟ್ಟರಾಜುಗೆ ನಾಚಿಕೆ ಆಗಬೇಕು. ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವುದರಲ್ಲಿ ಅರ್ಥವಿಲ್ಲ. ಐಟಿ ಅಧಿಕಾರಿಗಳಿಗೆ ಅನುಮಾನ ಬಂದ್ರೆ ಅವರೇ ನೇರವಾಗಿ ದಾಳಿ ಮಾಡಿ ತನಿಖೆ ಮಾಡುತ್ತಾರೆ. ಇವರು ಪ್ರಾಮಾಣಿಕರಿದ್ದರೆ ಇವರಿಗೇಕೆ ಭಯ? ನಿನ್ನೆ ಸಿಎಂ ಕುಮಾರಸ್ವಾಮಿ ಹೇಳಿದ್ದನ್ನು ಕೇಳಿದ್ದೇನೆ.

ನಿನ್ನೆ ರಾತ್ರಿಯೇ ಅವರಿಗೆ ಮಾಹಿತಿ ಇತ್ತು ಅನ್ನೋದಾದ್ರೆ ಅವರು ಮೊದಲೇ ಬಂದೋಬಸ್ತ್ ಮಾಡಿಕೊಂಡಿದ್ದಾರೆ ಅನ್ನೋ ಅನುಮಾನವಿದೆ. ಸುಖಾಸುಮ್ಮನೆ ಸಿಬಿಐ, ಐಟಿ ಮೇಲೆ ಆರೋಪ ಮಾಡೋದು ಚಾಳಿ ಆಗಿದೆ.

ಇಂದು ನಾನು, ಎಸ್.ಎಂ‌.ಕೃಷ್ಣ ಹಾಗೂ ಕೆ.ಹೆಚ್.ಶ್ರೀನಿವಾಸ್ ಶಿವಮೊಗ್ಗಕ್ಜೆ ಹೋಗುತ್ತಿದ್ದೇವೆ. ಸಂಜೆ ವಾಪಸ್ ಬರುತ್ತೇವೆ. ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗುತ್ತೇವೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments