Webdunia - Bharat's app for daily news and videos

Install App

ಪುಟ್ಟರಾಜುಗೆ ನಾಚಿಕೆ ಆಗ್ಬೇಕು ಎಂದ ಬಿಎಸ್ವೈ

Webdunia
ಗುರುವಾರ, 28 ಮಾರ್ಚ್ 2019 (13:21 IST)
ಐಟಿ ದಾಳಿ ಹಿನ್ನೆಲೆಯಲ್ಲಿ ಸಚಿವ ಪುಟ್ಟರಾಜು ಹೇಳಿಕೆಗೆ ಗರಂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪುಟ್ಟರಾಜುಗೆ ನಾಚಿಕೆ ಆಗಬೇಕು ಅಂತ ಟೀಕೆ ಮಾಡಿದ್ದಾರೆ.

ಐಟಿ ದಾಳಿಗೆ ಸುಮಲತಾ ಅಂಬರೀಶ್  ಕಾರಣ ಎಂಬ ಹೇಳಿಕೆ ನೀಡಿದ ಪುಟ್ಟರಾಜುಗೆ ನಾಚಿಕೆ ಆಗಬೇಕು. ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವುದರಲ್ಲಿ ಅರ್ಥವಿಲ್ಲ. ಐಟಿ ಅಧಿಕಾರಿಗಳಿಗೆ ಅನುಮಾನ ಬಂದ್ರೆ ಅವರೇ ನೇರವಾಗಿ ದಾಳಿ ಮಾಡಿ ತನಿಖೆ ಮಾಡುತ್ತಾರೆ. ಇವರು ಪ್ರಾಮಾಣಿಕರಿದ್ದರೆ ಇವರಿಗೇಕೆ ಭಯ? ನಿನ್ನೆ ಸಿಎಂ ಕುಮಾರಸ್ವಾಮಿ ಹೇಳಿದ್ದನ್ನು ಕೇಳಿದ್ದೇನೆ.

ನಿನ್ನೆ ರಾತ್ರಿಯೇ ಅವರಿಗೆ ಮಾಹಿತಿ ಇತ್ತು ಅನ್ನೋದಾದ್ರೆ ಅವರು ಮೊದಲೇ ಬಂದೋಬಸ್ತ್ ಮಾಡಿಕೊಂಡಿದ್ದಾರೆ ಅನ್ನೋ ಅನುಮಾನವಿದೆ. ಸುಖಾಸುಮ್ಮನೆ ಸಿಬಿಐ, ಐಟಿ ಮೇಲೆ ಆರೋಪ ಮಾಡೋದು ಚಾಳಿ ಆಗಿದೆ.

ಇಂದು ನಾನು, ಎಸ್.ಎಂ‌.ಕೃಷ್ಣ ಹಾಗೂ ಕೆ.ಹೆಚ್.ಶ್ರೀನಿವಾಸ್ ಶಿವಮೊಗ್ಗಕ್ಜೆ ಹೋಗುತ್ತಿದ್ದೇವೆ. ಸಂಜೆ ವಾಪಸ್ ಬರುತ್ತೇವೆ. ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗುತ್ತೇವೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಧರ್ಮಸ್ಥಳ ಬುರುಡೆ ಕತೆ ಕೊನೆಗೂ ಬಯಲಾಯ್ತು: ಸಿಟಿ ರವಿ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಮುಂದಿನ ಸುದ್ದಿ
Show comments