Webdunia - Bharat's app for daily news and videos

Install App

ಪುಟ್ಟರಾಜುಗೆ ನಾಚಿಕೆ ಆಗ್ಬೇಕು ಎಂದ ಬಿಎಸ್ವೈ

Webdunia
ಗುರುವಾರ, 28 ಮಾರ್ಚ್ 2019 (13:21 IST)
ಐಟಿ ದಾಳಿ ಹಿನ್ನೆಲೆಯಲ್ಲಿ ಸಚಿವ ಪುಟ್ಟರಾಜು ಹೇಳಿಕೆಗೆ ಗರಂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪುಟ್ಟರಾಜುಗೆ ನಾಚಿಕೆ ಆಗಬೇಕು ಅಂತ ಟೀಕೆ ಮಾಡಿದ್ದಾರೆ.

ಐಟಿ ದಾಳಿಗೆ ಸುಮಲತಾ ಅಂಬರೀಶ್  ಕಾರಣ ಎಂಬ ಹೇಳಿಕೆ ನೀಡಿದ ಪುಟ್ಟರಾಜುಗೆ ನಾಚಿಕೆ ಆಗಬೇಕು. ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವುದರಲ್ಲಿ ಅರ್ಥವಿಲ್ಲ. ಐಟಿ ಅಧಿಕಾರಿಗಳಿಗೆ ಅನುಮಾನ ಬಂದ್ರೆ ಅವರೇ ನೇರವಾಗಿ ದಾಳಿ ಮಾಡಿ ತನಿಖೆ ಮಾಡುತ್ತಾರೆ. ಇವರು ಪ್ರಾಮಾಣಿಕರಿದ್ದರೆ ಇವರಿಗೇಕೆ ಭಯ? ನಿನ್ನೆ ಸಿಎಂ ಕುಮಾರಸ್ವಾಮಿ ಹೇಳಿದ್ದನ್ನು ಕೇಳಿದ್ದೇನೆ.

ನಿನ್ನೆ ರಾತ್ರಿಯೇ ಅವರಿಗೆ ಮಾಹಿತಿ ಇತ್ತು ಅನ್ನೋದಾದ್ರೆ ಅವರು ಮೊದಲೇ ಬಂದೋಬಸ್ತ್ ಮಾಡಿಕೊಂಡಿದ್ದಾರೆ ಅನ್ನೋ ಅನುಮಾನವಿದೆ. ಸುಖಾಸುಮ್ಮನೆ ಸಿಬಿಐ, ಐಟಿ ಮೇಲೆ ಆರೋಪ ಮಾಡೋದು ಚಾಳಿ ಆಗಿದೆ.

ಇಂದು ನಾನು, ಎಸ್.ಎಂ‌.ಕೃಷ್ಣ ಹಾಗೂ ಕೆ.ಹೆಚ್.ಶ್ರೀನಿವಾಸ್ ಶಿವಮೊಗ್ಗಕ್ಜೆ ಹೋಗುತ್ತಿದ್ದೇವೆ. ಸಂಜೆ ವಾಪಸ್ ಬರುತ್ತೇವೆ. ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗುತ್ತೇವೆ ಎಂದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments