ಸಿದ್ದರಾಮಯ್ಯಗೆ ಬಿಎಸ್ವೈ ಎಚ್ಚರಿಕೆ?

Webdunia
ಬುಧವಾರ, 12 ಅಕ್ಟೋಬರ್ 2022 (07:27 IST)
ರಾಯಚೂರು : ಸಿದ್ದರಾಮಯ್ಯನವರೇ ನೀವು ಬಾಯಿ ಮುಚ್ಚಿಕೊಂಡು ಸ್ವಲ್ಪ ಸುಮ್ಮನಿರಿ. ಮೋದಿ ಬಗ್ಗೆ ಮಾತನಾಡುವ ಯೋಗ್ಯತೆಯಿದೆಯಾ ನಿಮಗೆ.

ಪ್ರಧಾನಿ ಕಾಲಡಿ ಕುಳಿತುಕೊಳ್ಳುವ ಯೋಗ್ಯತೆಯೂ ಇಲ್ಲ ಎಂದು ಮಾಜಿ ಸಿಎಂ ವಿರುದ್ಧ ಬಿ.ಎಸ್ ಯಡಿಯೂರಪ್ಪ ಗುಡುಗಿದ್ದಾರೆ.

ರಾಯಚೂರು ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಬಚ್ಚಾ ರಾಹುಲ್ ಗಾಂಧಿ ಮೋದಿ ಬಗ್ಗೆ ಮಾತನಾಡುತ್ತಾನೆ. ನಿಮ್ಮ ಎಲ್ಲಾ ಹಗರಣಗಳನ್ನ ಬಯಲಿಗೆಳೆಯುತ್ತೇವೆ.

ಮುಂಬರುವ ವಿಧಾನ ಮಂಡಲದಲ್ಲಿ ನಿಮ್ಮ ಹಗರಣಗಳನ್ನ ಬಯಲಿಗೆಳೆಯುತ್ತೇವೆ. ನಿಮ್ಮ ಹಗರಣಗಳನ್ನ ತನಿಖೆ ಮಾಡಿಸಿ, ನಿಮ್ಮನ್ನ ಎಲ್ಲಿ ನಿಲ್ಲಿಸಬೇಕು ಅಲ್ಲಿ ನಿಲ್ಲಿಸುತ್ತೇವೆ ಎಂದು ಸಿದ್ದರಾಮಯ್ಯಗೆ ಬಿಎಸ್ವೈ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments