ಗಂಧದಗುಡಿ ಸಿನಿಮಾ ವೀಕ್ಷಿಸಿದ BSY

Webdunia
ಶುಕ್ರವಾರ, 4 ನವೆಂಬರ್ 2022 (19:32 IST)
ಮಾಜಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗದಲ್ಲಿ ನಿನ್ನೆ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ರು. ನಗರದ ಮೀನಾಕ್ಷಿ ಭವನ್​​​ನಲ್ಲಿ ದೋಸೆ ಸವಿದ ಬಳಿಕ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಪುತ್ರ ಮತ್ತು ಸಂಸದ ಬಿ.ವೈ. ರಾಘವೇಂದ್ರ, ಸೊಸೆ ತೇಜಸ್ವಿನಿ ರಾಘವೇಂದ್ರ ಸೇರಿದಂತೆ ಆಪ್ತರೊಂದಿಗೆ ಸಿನಿಮಾ ವೀಕ್ಷಣೆ ಮಾಡಿದ್ರು. ಬಹಳ ವರ್ಷಗಳ ಬಳಿಕ ಯಡಿಯೂರಪ್ಪ ಅವರು ಥಿಯೇಟರ್​​​ಗೆ ತೆರಳಿ ರಾಜಕೀಯ ಜಂಜಾಟ ಮರೆತು ಸಿನಿಮಾ ವೀಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಸಿಟಿ ಸೆಂಟರ್ ಮಾಲ್​​ನಲ್ಲಿರುವ ಭಾರತ್ ಸಿನಿಮಾಸ್​​​ನಲ್ಲಿ ದಿ. ಪುನೀತ್ ರಾಜ್‍ಕುಮಾರ್ ಅವರ ಮಹತ್ವಕಾಂಕ್ಷೆಯ ಗಂಧದಗುಡಿ ಸಿನಿಮಾ ವೀಕ್ಷಣೆ ಮಾಡಿದ್ದು, ಅಪ್ಪು ಮೇಲಿನ ಅವರ ಅಭಿಮಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments