Webdunia - Bharat's app for daily news and videos

Install App

ಸರ್ಕಾರದ ಸಾಧನೆ ಶೂನ್ಯ- ರಾಜ್ಯ ಸರ್ಕಾರದ ವಿರುದ್ಧ ಬಿಎಸ್ ಯಡಿಯೂರಪ್ಪ ವಾಗ್ದಾಳಿ

Webdunia
ಶನಿವಾರ, 24 ನವೆಂಬರ್ 2018 (12:28 IST)
ಬೆಂಗಳೂರು : ರಾಜ್ಯ ಸರ್ಕಾರದ ಬಗ್ಗೆ ವಾಗ್ದಾಳಿ ನಡೆಸಿದ ಬಿಎಸ್ ಯಡಿಯೂರಪ್ಪ ಅವರು ಸರ್ಕಾರದ ಸಾಧನೆ ಶೂನ್ಯ ಎಂದು ಹೇಳಿದ್ದಾರೆ.


ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು,’ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಸಾಧನೆ ಕಳಪೆಯಾಗಿದೆ. ಸರ್ಕಾರದ ಯಾವ ಸಚಿವರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಬಜೆಟ್ ಹಣದಲ್ಲಿ ಶೇ. 36ರಷ್ಟು ಹಣ ಮಾತ್ರ ಖರ್ಚು ಮಾಡಿದ್ದಾರೆ. ಇದರಲ್ಲಿ ಬಹುತೇಕ ಸರ್ಕಾರಿ ನೌಕರರ ಸಂಬಳಕ್ಕೆ ವಿನಿಯೋಗವಾಗಿದೆ. ಸಿಎಂ ಕುಮಾರಸ್ವಾಮಿ ಹಣಕಾಸು ಇಲಾಖೆ ಸ್ಥಿತಿಗತಿ ಬಗ್ಗೆ ವಿವರಣೆ ಕೊಡಲಿ ‘ ಎಂದು ಹೇಳಿದ್ದಾರೆ.


ರೈತರ ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ‘ಸಾಲ ಮನ್ನಾ ಘೋಷಣೆಯಾದರೂ ರೈತರಿಗೆ ನೆಮ್ಮದಿ ಸಿಕ್ಕಿಲ್ಲ. ರೈತರ ಖಾತೆಗೆ ಹಣ ಜಮೆಯಾಗಿಲ್ಲ. ಇದರಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments