Webdunia - Bharat's app for daily news and videos

Install App

ಜೆಡಿಎಸ್ ಕಾಂಗ್ರೆಸ್​ನ ಬಿಟೀಂ : ಅಶ್ವಥ್ ನಾರಾಯಣ ಆರೋಪ

Webdunia
ಶನಿವಾರ, 29 ಏಪ್ರಿಲ್ 2023 (14:30 IST)
ಹಾಸನ ಸೇರಿದಂತೆ ರಾಜ್ಯದ ಯಾವ ಕ್ಷೇತ್ರದಲ್ಲಿಯೂ ಯಾವ ಪಕ್ಷದ ಜೊತೆಯೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿಲ್ಲ.. ಎಲ್ಲ 224 ಕ್ಷೇತ್ರದಲ್ಲಿಯೂ ಬಿಜೆಪಿ ಪ್ರಬಲ ಹೋರಾಟ ಮಾಡುತ್ತೇವೆ ಎಂದು ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ ನೀಡಿದ್ರು...ಪ್ರೀತಂಗೌಡ ಹೇಳಿಕೆ ಪಕ್ಷದ ಹೇಳಿಕೆಯಲ್ಲ. ನಮಗೆ ಜೆಡಿಎಸ್ ಪಕ್ಷವೇ ಮೊದಲ ಎದುರಾಳಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ. ಜೆಡಿಎಸ್ ಗೆ ಹಾಕುವ ಮತ ಬಿಜೆಪಿಗೆ ಹಾಕಿದಂತೆಯೇ. ರಾಷ್ಟ್ರೀಯ ನಾಯಕರ ಮಟ್ಟದಲ್ಲಿ ಹೊಂದಾಣಿಕೆ ಆಗಿದೆ ಎನ್ನುವ ಪ್ರೀತಂಗೌಡ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ. ಇದು ಅವರ ವೈಯಕ್ತಿಕ ಹೇಳಿಕೆಯಾಗಿದೆ. ನಮ್ಮ ಮೊದಲ ಪ್ರತಿಸ್ಪರ್ಧಿಯೇ ಜೆಡಿಎಸ್. ಯಾವ ಕಾರಣಕ್ಕೂ ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. 224 ಕ್ಷೇತ್ರದಲ್ಲೂ ನಾವು ಸ್ಪರ್ಧೆ ಮಾಡಿದ್ದು, ಹೋರಾಟ ಮಾಡುತ್ತೇವೆ. ಎಲ್ಲಿಯೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಜೆಡಿಎಸ್ ಕಾಂಗ್ರೆಸ್​ನ ಬಿಟೀಂ ಆಗಿದೆ. ನಾವು ನಂಬರ್ ಒನ್ ವಿರೋಧ ಪಕ್ಷವಾಗಿ ಕಾಂಗ್ರೆಸ್ ಅನ್ನು ಪರಿಗಣಿಸಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹೆಸರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದು ಸುಳ್ಳು ಹೇಳಿದ್ರಾ ತೇಜಸ್ವಿ ಯಾದವ್

ಜಾರ್ಖಾಂಡ್ ಮಾಜಿ ಸಿಎಂ ಶಿಬು ಸೊರೇನ್ ಇನ್ನಿಲ್ಲ

ವೋಟ್ ಗಾಗಿ ಟಿಪ್ಪು ಸಂತತಿಯನ್ನು ವೈಭವೀಕರಿಸೋದು ಕಾಂಗ್ರೆಸ್ ಜಾಯಮಾನ: ವಿಜಯೇಂದ್ರ

ಸೋನಿಯಾ ಗಾಂಧಿ ಪ್ರಧಾನಿ ಪದವಿ ಬಿಟ್ಟ ತ್ಯಾಗಮಯಿ ಎಂದು ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಟಾಂಗ್

ಸುಧಾಮೂರ್ತಿ ಹೇಳುವ ಈ ಮೂರು ಜೀವನಪಾಠವನ್ನು ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments