Webdunia - Bharat's app for daily news and videos

Install App

ಬಜೆಟ್ 2017: ಕೃಷಿಕರಿಗೆ ಸಿದ್ಧರಾಮಯ್ಯ ಕೊಡುಗೆ

Webdunia
ಬುಧವಾರ, 15 ಮಾರ್ಚ್ 2017 (13:28 IST)
ಬೆಂಗಳೂರು: ರೈತರ ಸಾಲ ಮನ್ನಾ ಮಾಡುವ ಯೋಜನೆ ಕೈ ಬಿಟ್ಟಿರುವ ಸಿದ್ಧರಾಮಯ್ಯ ಬೇರೇ ರೀತಿಯಲ್ಲಿ ರೈತರನ್ನು ಸಂತುಷ್ಠಗೊಳಿಸಲು ಪ್ರಯತ್ನ ನಡೆಸಿದ್ದಾರೆ.

 
ಕೃಷಿ ಇಲಾಖೆಗೆ 5080 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಕೃಷಿಯಲ್ಲಿ ತಾಂತ್ರಿಕತೆಗೆ ಒತ್ತು ನೀಡುವ ಕೃಷಿಕರಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಇದಕ್ಕಾಗಿ 200 ಕೋಟಿ ರೂ. ಮೀಸಲಿಡಲಾಗಿದೆ. ಬೇಸಾಯದಲ್ಲಿ ತಾಂತ್ರಿಕತೆ ಬಳಸಲು ಸಿದ್ಧರಾಮಯ್ಯ ಸರ್ಕಾರ ಪ್ರೋತ್ಸಾಹ ನೀಡಲಿದೆ.

ಇದಲ್ಲದೆ ಹನಿ ನೀರಾವರಿಗೆ ಶೇ. 90 ರಷ್ಟು ಪ್ರೋತ್ಸಾಹ ಧನ, ತೋಟಗಾರಿಕಾ ಇಲಾಖೆಗೆ 1091 ಕೋಟಿ ರೂ. ಮೀಸಲಿಡಲಾಗಿದೆ.  ಪಶು ಸಂಗೋಪನಾ ಇಲಾಖೆಗೆ 2,245 ಕೋಟಿ ರೂ. ಮೀಸಲಿಡಲಾಗಿದೆ. ಕುರಿ ಸಾಕಣೆ, ಕೋಳಿ ಸಾಕಣೆಯಂತಹ ಕೃಷಿ ಚಟುವಟಿಕೆಗಳಿಗೆ ಶೇ. 50 ರಷ್ಟು ಪ್ರೋತ್ಸಾಹ ಧನ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌

ಇರಾನ್‌ ಮೇಲೆ ಅಮೆರಿಕಾ ಏರ್‌ಸ್ಟ್ರೇಕ್: ಮತ್ತಷ್ಟು ದಾಳಿಯ ಎಚ್ಚರಿಕೆ ನೀಡಿದ ಡೋನಾಲ್ಡ್‌ ಟ್ರಂಪ್‌

ಇರಾನ್‌–ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ದೊಡ್ಡಣ್ಣ ಎಂಟ್ರಿ: ಇರಾನ್ ಅಣುಸ್ಥಾವರಗಳ ಮೇಲೆ ಅಮೆರಿಕಾ ಏರ್‌ ಸ್ಟ್ರೈಕ್‌

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments