Webdunia - Bharat's app for daily news and videos

Install App

ಬಜೆಟ್ 2017: ಕೃಷಿಕರಿಗೆ ಸಿದ್ಧರಾಮಯ್ಯ ಕೊಡುಗೆ

Webdunia
ಬುಧವಾರ, 15 ಮಾರ್ಚ್ 2017 (13:28 IST)
ಬೆಂಗಳೂರು: ರೈತರ ಸಾಲ ಮನ್ನಾ ಮಾಡುವ ಯೋಜನೆ ಕೈ ಬಿಟ್ಟಿರುವ ಸಿದ್ಧರಾಮಯ್ಯ ಬೇರೇ ರೀತಿಯಲ್ಲಿ ರೈತರನ್ನು ಸಂತುಷ್ಠಗೊಳಿಸಲು ಪ್ರಯತ್ನ ನಡೆಸಿದ್ದಾರೆ.

 
ಕೃಷಿ ಇಲಾಖೆಗೆ 5080 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಕೃಷಿಯಲ್ಲಿ ತಾಂತ್ರಿಕತೆಗೆ ಒತ್ತು ನೀಡುವ ಕೃಷಿಕರಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಇದಕ್ಕಾಗಿ 200 ಕೋಟಿ ರೂ. ಮೀಸಲಿಡಲಾಗಿದೆ. ಬೇಸಾಯದಲ್ಲಿ ತಾಂತ್ರಿಕತೆ ಬಳಸಲು ಸಿದ್ಧರಾಮಯ್ಯ ಸರ್ಕಾರ ಪ್ರೋತ್ಸಾಹ ನೀಡಲಿದೆ.

ಇದಲ್ಲದೆ ಹನಿ ನೀರಾವರಿಗೆ ಶೇ. 90 ರಷ್ಟು ಪ್ರೋತ್ಸಾಹ ಧನ, ತೋಟಗಾರಿಕಾ ಇಲಾಖೆಗೆ 1091 ಕೋಟಿ ರೂ. ಮೀಸಲಿಡಲಾಗಿದೆ.  ಪಶು ಸಂಗೋಪನಾ ಇಲಾಖೆಗೆ 2,245 ಕೋಟಿ ರೂ. ಮೀಸಲಿಡಲಾಗಿದೆ. ಕುರಿ ಸಾಕಣೆ, ಕೋಳಿ ಸಾಕಣೆಯಂತಹ ಕೃಷಿ ಚಟುವಟಿಕೆಗಳಿಗೆ ಶೇ. 50 ರಷ್ಟು ಪ್ರೋತ್ಸಾಹ ಧನ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments