Webdunia - Bharat's app for daily news and videos

Install App

ಚುನಾವಣಾ ಬಜೆಟ್ ಎಂದ ಸಚಿವ ದೇಶಪಾಂಡೆ

Webdunia
ಶುಕ್ರವಾರ, 1 ಫೆಬ್ರವರಿ 2019 (19:40 IST)
ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಚುನಾವಣಾ ಬಜೆಟ್ ಆಗಿದೆ ಎಂದು ಕಂದಾಯ ಸಚಿವ ಟೀಕೆ ಮಾಡಿದ್ದಾರೆ.

ಸಚಿವ ಆರ್. ವಿ  ದೇಶಪಾಂಡೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಡಿರುವ ಬಜೆಟ್ ಮಧ್ಯಮ ವರ್ಗದವರಿಗೆ, ಬಡವರಿಗೆ ಅನುಕೂಲಕರವಾಗಿದ್ದರೂ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನರ ಕಣ್ಣಿಗೆ  ನೀರೊರೆಸುವ ತಂತ್ರ ಮಾಡಲಾಗಿದೆ.

ಹೀಗಂತ ಕೇಂದ್ರ ಸರಕಾರ ಹಾಗೂ ಬಿಜೆಪಿ ಮುಖಂಡರ ವಿರುದ್ಧ ದೇಶಪಾಂಡೆ ಟೀಕೆ ಮಾಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments