ಪ್ರಶ್ನೋತ್ತರ ಕಲಾಪದ ಫೈಟ್ ಗೆ ಆಡಳಿತ-ವಿರೋಧ ಪಕ್ಷಗಳು ರೆಡಿ

Webdunia
ಸೋಮವಾರ, 9 ಜುಲೈ 2018 (11:05 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ಅಧಿವೇಶನದ ಪ್ರಶ್ನೋತ್ತರ ಕಲಾಪಗಳು ಇಂದಿನಿಂದ ಆರಂಭವಾಗಲಿದ್ದು, ವಿಪಕ್ಷ ಬಿಜೆಪಿ ದಾಳಿಗೆ ಪ್ರತಿದಾಳಿ ನಡೆಸಲು ಆಡಳಿತ ಪಕ್ಷ ಸಜ್ಜಾಗಿದೆ.
 

ಬಜೆಟ್ ಮೇಲೆ ಹಲವು ರೀತಿಯ ಅಸಮಾಧಾನ ಹಿನ್ನಲೆಯಲ್ಲಿ ಇಂದು ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ಗ್ಯಾರಂಟಿ. ಕೆಲವು ಜಿಲ್ಲೆಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಈ ಬಗ್ಗೆ ಸದನದಲ್ಲಿ ಪ್ರಶ್ನಿಸುವುದಾಗಿ ಈಗಾಗಲೇ ಬಿಜೆಪಿ ಹೇಳಿತ್ತು.

ಅದಕ್ಕೆ ಸರಿಯಾಗಿ ಸಿಎಂ ಕುಮಾರಸ್ವಾಮಿ ಕೂಡಾ ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲು ಸಿದ್ಧತೆ ನಡೆಸಿದ್ದಾರೆ. ಇದರ  ನಡುವೆ ಕರಾವಳಿ, ಮಲೆನಾಡಿನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಮಳೆಯಿಂದಾದ ನಷ್ಟ ಪರಿಹಾರದ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದರ್‌ನ ನಿಗೂಢ ಸ್ಫೋಟಕ್ಕೆ 4 ಮಕ್ಕಳು ಸೇರಿ 6ಮಂದಿಗೆ ಗಾಯ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ, ಹೊಸ ಬಾಂಬ್ ಸಿಡಿಸಿದ ಪ್ರದೀಪ್ ಈಶ್ವರ್‌

ಮಹಾರಾಷ್ಟ್ರ ರಾಜಕೀಯದಲ್ಲಿ ಬಹತ್ವದ ನಿರ್ಧಾರ, ಸುನೇತ್ರಾ ಪವಾರ್‌ಗೆ ಅತ್ಯುನ್ನತ ಹುದ್ದೆ

ರಾಜ್ಯಕ್ಕಾದ ಅನ್ಯಾಯಕ್ಕೆ ನಿರ್ಮಲಾ ಸೀತಾರಾಮನ್ ಉತ್ತರಕ್ಕೆ ಕಾಯುತ್ತಿದ್ದೇವೆ: ಎಚ್‌ಕೆ ಪಾಟೀಲ್‌

ರಾಮನ ಹೆಸರು ಸಹಿಸಲಾಗದ ಹಿಂದೂ ವಿರೋಧಿ ಕಾಂಗ್ರೆಸ್ಸಿಗರು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments