Webdunia - Bharat's app for daily news and videos

Install App

ರೈತರ ಪರವಾಗಿ ಬಜೆಟ್ : ಜೆಡಿಎಸ್ ಕಾರ್ಯಕರ್ತರ ಸಂಭ್ರಮಾಚರಣೆ

Webdunia
ಗುರುವಾರ, 5 ಜುಲೈ 2018 (16:38 IST)
ರೈತರ ಪರವಾಗಿ ಬಜೆಟ್ ಮಂಡಿರುವುದನ್ನು ಸ್ವಾತಿಸಿ ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. 
ಶ್ರೀರಂಗಪಟ್ಟಣದ ಜೆಡಿಎಸ್ ಕಾರ್ಯಕರ್ತರು ಹಾಗೂ ಶಾಸಕ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. 

 
ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪರ ಘೋಷಣೆ ಕೂಗಿ ಅಭಿಮಾನ ವ್ಯಕ್ತಪಡಿಸಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಜೆಡಿಎಸ್ ಕಾರ್ಯಕರ್ತರು ಬಜೆಟ್ ನ್ನು ಸ್ವಾಗತಿಸಿದ್ದಾರೆ. 
 
ರೈತರ 34 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments