Webdunia - Bharat's app for daily news and videos

Install App

ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ಬಜೆಟ್ : ಸಿದ್ದರಾಮಯ್ಯ

Webdunia
ಗುರುವಾರ, 2 ಫೆಬ್ರವರಿ 2023 (10:22 IST)
ಬೆಂಗಳೂರು : ಕೇಂದ್ರದ ಬಜೆಟ್ ನಿರಾಶದಾಯಕ ಬಜೆಟ್. ಜಾತ್ರೆಯಲ್ಲಿ ಬಾಂಬೆ, ಕೋಲ್ಕಾತ್ತಾ ತೋರಿಸುವ ರೀತಿ ಬಜೆಟ್ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಿದ್ದರಾಮಯ್ಯ ಕೇಂದ್ರದ ಬಜೆಟ್ ನಿರಾಶದಾಯಕ ಬಜೆಟ್ ಅಂತಾ ಟೀಕಿಸಿದ್ದಾರೆ. ಕೇಂದ್ರದ ಟ್ರಬಲ್ ಎಂಜಿನ್ ಸರ್ಕಾರ ಕಳೆದ ಎಂಟು ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ `ಅಮೀರ್ ಕೆ ಸಾಥ್,

ಗರೀಬ್ ಕಾ ವಿನಾಶ್ (ಶ್ರೀಮಂತರ ಪೋಷಣೆ ಮತ್ತು ಬಡವರ ವಿನಾಶ) ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಕೇಂದ್ರದ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಿರುದ್ಯೋಗದ ಪ್ರಮಾಣದಲ್ಲಿ ಹೆಚ್ಚಾಗಿದೆ. ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಸುಮಾರು ಶೇ.54ರಷ್ಟು ಉದ್ಯೋಗವನ್ನು ಸೃಷ್ಟಿಸುವ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments