Webdunia - Bharat's app for daily news and videos

Install App

ಬಜೆಟ್ : ಸರ್ಕಾರಕ್ಕೆ 10 ಪ್ರಶ್ನೆ ಕೇಳಿದ ಸಿದ್ದರಾಮಯ್ಯ

Webdunia
ಶುಕ್ರವಾರ, 17 ಫೆಬ್ರವರಿ 2023 (09:36 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಶುಕ್ರವಾರ ಬಜೆಟ್ ಮಂಡಿಸಲಿದೆ.

ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಂದೆ ಹಲವು ಪ್ರಶ್ನೆಗಳನ್ನಿಟ್ಟಿದ್ದಾರೆ. ಅಲ್ಲದೇ ಸರ್ಕಾರವನ್ನು ಬ್ಯಾಡ್ ಎಂದು ಕರೆದಿದ್ದಾರೆ.

ಪಕ್ಷಾಂತರ ಹಾಗೂ ಭ್ರಷ್ಟಾಚಾರದಿಂದ ರಚನೆಯಾದ ಬಿಜೆಪಿಯ ಅನೈತಿಕ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಶಾಪವಾಗಿದೆ. ಭ್ರಷ್ಟಾಸುರ ಬೊಮ್ಮಾಯಿ ಅವರ ಸರ್ಕಾರದ ಅವಧಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ಸರ್ಕಾರ.

ಸುಳ್ಳು ಭರವಸೆ ಮೂಲಕ ರಾಜ್ಯದ ಜನರ ಕನಸನ್ನು ನುಚ್ಚುನೂರು ಮಾಡಿದೆ. ಜತೆಗೆ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಿದೆ. ಈ ಲಂಪಟ ಹಾಗೂ ಭ್ರಷ್ಟಚಾರ ದರೂಪವಾಗಿರುವ ಸರ್ಕಾರದಲ್ಲಿ ಬೊಮ್ಮಾಯಿ ಅವರು #Pಚಿಥಿಅಒ ಹಾಗೂ ಅವರ ಸರ್ಕಾರ #40% ಸರ್ಕಾರ ಎಂಬ ಖ್ಯಾತಿ ಪಡೆದಿದೆ. ಈ ಸರ್ಕಾರ ರಾಜ್ಯದ 6.50 ಕೋಟಿ ಜನರ ಈ ಆರು ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments