Webdunia - Bharat's app for daily news and videos

Install App

ನೀರು ಕುಡಿಯಲು ಕೃಷ್ಣಾ ನದಿಗೆ ಇಳಿದ ಎಮ್ಮೆ. ಆಮೇಲೆ ಅಲ್ಲಿ ನಡೆದದ್ದೇನು ಗೊತ್ತಾ?

Webdunia
ಮಂಗಳವಾರ, 21 ಮೇ 2019 (11:56 IST)
ರಾಯಚೂರು : ಕೃಷ್ಣಾ ನದಿಯಲ್ಲಿ ಮೊಸಳೆಗಳ ಹಾವಳಿ ಹೆಚ್ಚಾಗಿದ್ದು, ಇದೀಗ ನೀರು ಕುಡಿಯಲು ಬಂದ ಎಮ್ಮೆಯೊಂದರ ಕಾಲನ್ನು ಕಿತ್ತು ತಿಂದ ಘಟನೆ ರಾಯಚೂರಿನ ದೇವಸುಗೂರು ಬಳಿ ನಡೆದಿದೆ.




ದೇವಸುಗೂರು ಗ್ರಾಮದ ಶೀನಪ್ಪ ಎಂಬವರ ಎಮ್ಮೆ ನೀರು ಕುಡಿಯಲೆಂದು ಕೃಷ್ಣಾ ನದಿಗೆ ಇಳಿದಿದೆ. ಆಗ ಮೊಸಳೆಯೊಂದು ಅದರ ಮೇಲೆ ದಾಳಿ ಮಾಡಿ ಕಾಲನ್ನೇ ಕಿತ್ತುಕೊಂಡಿದೆ.

ಎಮ್ಮೆ ಮೇಲೆ ಮೊಸಳೆ ದಾಳಿ ಮಾಡುತ್ತಿರುವ ದೃಶ್ಯವನ್ನು ದನಗಾಯಿಗಳು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ ಘಟನೆ ನಡೆದ ಬಳಿಕ ದನಗಾಯಿಗಳು ನದಿ ಹತ್ತಿರ ಜಾನುವಾರುಗಳನ್ನ ಕರೆದೊಯ್ಯಲು ಹಿಂದೇಟು ಹಾಕುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments