Webdunia - Bharat's app for daily news and videos

Install App

ತಿರುವಾರೂರಿನಲ್ಲಿ ಕಟ್ಟಡ ಕುಸಿದು ಐವರ ದುರ್ಮರಣ

Webdunia
ಭಾನುವಾರ, 29 ಮಾರ್ಚ್ 2015 (18:38 IST)
ತಮಿಳುನಾಡಿನ ತಿರುವಾರೂರಿನಲ್ಲಿ ಕಟ್ಟಡವೊಂದು ಕುಸಿದುಬಿದ್ದು ಐವರು  ದುರ್ಮರಣವಪ್ಪಿದ್ದಾರೆ. ಕೇಂದ್ರೀಯ ವಿವಿ ಸಿಬ್ಬಂದಿ ವಸತಿ ಕಟ್ಟಡ ನಿರ್ಮಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.  ಸುಮಾರು 20 ಮಂದಿ ಈ ಘಟನೆಯಿಂದ ಗಾಯಗೊಂಡಿದ್ದು, ಅವಶೇಷಗಳಡಿ ಸಿಕ್ಕವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.

ಗಾಯಗೊಂಡ ಅನೇಕ ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಬಹುದೆಂದು ಅಂದಾಜು ಮಾಡಲಾಗಿದೆ.  ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

 ವೈದ್ಯರ ತಂಡವೊಂದು ಚಿಕಿತ್ಸೆ ಮತ್ತು ಪ್ರಥಮ ಚಿಕಿತ್ಸೆ ನೀಡಲು ಸ್ಥಳಕ್ಕೆ ಧಾವಿಸಿದೆ. ಗಂಭೀರವಾಗಿ ಗಾಯಗೊಂಡ ಕೆಲವರನ್ನು ತಂಜಾವೂರಿನ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments