Webdunia - Bharat's app for daily news and videos

Install App

ಪ್ರಧಾನಿ ಮೋದಿ ಭೇಟಿ ವೇಳೆ ಸಜೀವ ಗುಂಡು ಪತ್ತೆ!

Webdunia
ಭಾನುವಾರ, 6 ಮೇ 2018 (07:16 IST)
ಮಂಗಳೂರು: ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡಿದ ವೇಳೆ ಸಜೀವ ಗುಂಡುಗಳು ಪತ್ತೆಯಾಗಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಮಂಗಳೂರು ಏರ್ ಪೋರ್ಟ್ ನಲ್ಲಿ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಬೇಕಿದ್ದ ಇಸ್ಮಾಯಿಲ್ ಎಂಬ ವ್ಯಕ್ತಿ ಬ್ಯಾಗ್ ತಪಾಸಣೆ ವೇಳೆ ಸಜೀವ ಗುಂಡುಗಳು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇಸ್ಮಾಯಿಲ್ ರನ್ನು ವಿಚಾರಣೆಗೊಳಪಡಿಸಲಾಯಿತು.

ಈ ಸಂದರ್ಭದಲ್ಲಿ ಅವರು ಲೈಸೆನ್ಸ್ ವೆಪನ್ ಹೊಂದಿರುವುದು ತಿಳಿಯಿತು. ತಮ್ಮ ಬಳಿಯಿರುವ ಪಿಸ್ತೂಲ್ ನನ್ನು ಈಗಾಗಲೇ ಠಾಣೆಗೆ ಸರೆಂಡರ್ ಮಾಡಿರುವುದಾಗಿ ಇಸ್ಮಾಯಿಲ್ ತಿಳಿಸಿದರು. ಪರವಾನಗಿ ಹೊಂದಿದ 0.32 ಪಿಸ್ತೂಲ್ ನ 15 ಬುಲೆಟ್ ಗಳು ಬ್ಯಾಗ್ ನಲ್ಲಿ ಪತ್ತೆಯಾಗಿತ್ತು. ಮರೆತು ಹೋಗಿ ಈ ಗುಂಡುಗಳನ್ನು ಬ್ಯಾಗ್ ನಲ್ಲೇ ಇಟ್ಟಿದ್ದೆ ಎಂದು ನಂತರ ಇಸ್ಮಾಯಿಲ್ ಮನವರಿಕೆ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments